ನಾಲೆಜ್ ಸಿಟಿ: ಕರ್ನಾಟಕದ ಕೊಡಗು ಜಿಲ್ಲೆಯ 56 ಮೊಹಲ್ಲಾಗಳ ಪದಾಧಿಕಾರಿಗಳು ತಮ್ಮ ಖಾಝಿಯಾದ ಕಾಂದಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದರು.
ಕೊಡಗು ಜಿಲ್ಲೆಯ ಸಂಯುಕ್ತ ಖಾಝಿಯಾದ ಕಾಂದಪುರಂ ಉಸ್ತಾದರು ಕೊಡಗಿಗೆ ಆಗಾಗ್ಗೆ ಭೇಟಿ ನೀಡಿ ಸಂಬಂಧವನ್ನು ಹೆಚ್ಚಿಸುತ್ತಿದ್ದರು. ಈ ಸಂಬಂಧವನ್ನು ಗಟ್ಟಿಗೊಳಿಸುವ ಸಲುವಾಗಿ ಸುನ್ನಿ ಸಂಘಟನೆಗಳ ನಾಯಕರು ಹಾಗೂ ಸಮಿತಿಯ ಪದಾಧಿಕಾರಿಗಳು ಜಾಮಿಉಲ್ ಫುತೂಹ್ ಗೆ ಆಗಮಿಸಿ ಸಭೆ ನಡೆಸಿದರು.
ಮೊಹಲ್ಲಾ – ಸಾಂಸ್ಥಿಕ ಸಬಲೀಕರಣ, ಆದರ್ಶ ಪ್ರಚಾರ, ಶಿಕ್ಷಣ ಮತ್ತು ಸಾಮಾಜಿಕ ಸೇವೆ, ಇತ್ಯಾದಿಗಳ ಕುರಿತು ಚರ್ಚೆ ನಡೆದವು. ಕಾದಪುರಂ ಉಸ್ತಾದ್ ಎಲ್ಲಾ ಮಹಲ್ಲುಗಳಲ್ಲಿ ಮಹ್ಲರತುಲ್ ಬದ್ರಿಯ್ಯಃ ಪ್ರಾರಂಭಿಸಲು ಸೂಚಿಸಿ ಇಜಾಝತ್ ನೀಡಿದರು.
ಜೊತೆಗೆ ಈ ಬಾರಿ ಹಜ್ ಗೆ ತೆರಳುವವರಿಗಾಗಿ ಪ್ರಾರ್ಥಿಸಿದರು. ಕಾಂದಪುರಂ ಉಸ್ತಾದ್ ಖಾಝಿಯಾಗಿರುವ ವಿವಿಧ ಮಹಲ್ಲುಗಳ ಸಂಗಮ ಮುಂದಿನ ದಿನಗಳಲ್ಲಿ ಜಾಮಿಉಲ್ ಫುತೂಹ್ನಲ್ಲಿ ನಡೆಯಲಿದೆ.
ಸಭೆಯಲ್ಲಿ ಡಾ| ಎಪಿ ಅಬ್ದುಲ್ ಹಕೀಂ ಅಝ್ಹರಿ ಮಹಲ್ಲ್ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಾಇಬ್ ಖಾಝಿ ಕೆ.ಎಸ್.ಶಾದುಲಿ ಫೈಝಿ, ಕರ್ನಾಟಕ ಎಸ್ ವೈಎಸ್ ರಾಜ್ಯಾಧ್ಯಕ್ಷ ಅಬ್ದುಲ್ ಹಫೀಝ್ ಸಅದಿ, ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಅಶ್ರಫ್ ಅಹ್ಸನಿ, ಸಿ.ಪಿ.ಅಬ್ದುಲ್ ಮಜೀದ್ ಮದನಿ, ಮುಹಮ್ಮದ್ ಹಾಜಿ, ಅಬ್ದುಲ್ ಹಮೀದ್ ಮುಸ್ಲಿಯಾರ್, ಇಲ್ಯಾಸ್ ತಙ್ಙಳ್ ಎರುಮಾಡ್, ಝುಬೈರ್ ಸಅದಿ, ಅಡ್ವೊಕೇಟ್ ಕುಞ್ಞಬ್ದುಲ್ಲಾ ಹಾಗೂ ಪಿಎ ಯೂಸುಫ್ ಹಾಜಿ ಎಂಬಿವರು ಮಾತನಾಡಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ