ಮಂಗಳೂರು: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೊಲೆಗಳು ನಡೆದಾಗ ಒಂದು ಕುಟುಂಬಕ್ಕೆ ಮಾತ್ರ ಪರಿಹಾರ ಸಾಂತ್ವನ ನೀಡಿ ತಾರತಮ್ಯ ದೋರಣೆಯ ಮೂಲಕ ಮಾನವೀಯತೆಗೆ ಕೊಡಲಿಯೇಟು ನೀಡಿದ ಬಸವಾಜ್ ಬೊಮ್ಮಾಯಿಗೆ ತಿರುಗೇಟು ನೀಡಬೇಕೆಂದು SKSSF ರಾಜ್ಯ ನಾಯಕ, ಭಾವೈಕ್ಯ ಪರಿಷತ್ ಜಿಲ್ಲಾಧ್ಯಕ್ಷ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ತಾತ್ಕಾಲಿಕ ಉದ್ಯೋಗ ನೀಡಿದ ಬಿಜೆಪಿಯ ಕುತಂತ್ರವೂ ಬಹಿರಂಗಗೊಂಡಿದೆ.ಈ ನಿಟ್ಟಿನಲ್ಲಿ ಮರುನೇಮಕವೂ ಸ್ವಾಗತಾರ್ಹ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ, ಪ್ರವೀಣ್ ನೆಟ್ಟಾರು ಮನೆಗೆ ಬೇಟಿ ನೀಡಿ ಅಲ್ಲೇ ಪಕ್ಕದಲ್ಲಿದ್ದ ಮಸೂದ್ ಮನೆಗೆ ಹಾಗೂ ಸುರತ್ಕಲ್ ಫಾಝಿಲ್ ಮನೆಗೆ ಬೇಟಿ ನೀಡದೆ ತಾರತಮ್ಯ ದೋರಣೆಯ ಮೂಲಕ ಧರ್ಮಗಳ ಮದ್ಯೆ ಬಿರುಕಿಗೆ ಸೇತುವೆ ಕಟ್ಟಿಕೊಟ್ಟಿದ್ದಾರೆ.
ಈ ಸರಕಾರದ ನಿರೀಕ್ಷೆಯಲ್ಲಿರುವ ಎರಡು ಕುಟುಂಬಗಳಿಗೆ ಜೊತೆಗೆ ನೆಟ್ಟಾರ್ ಮನೆಗೂ ಮುಖ್ಯಮಂತ್ರಿಗಳು ಬೇಟಿ ನೀಡಿ ಮಾನವೀಯತೆಯನ್ನು ಜೀವಂತಗೊಳಿಸಲು ಕೋರಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿಯವರ ತಾರತಮ್ಯ ಧೋರಣೆಗೆ ಪಾಠ ಕಳಿಸಿದಂತಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ