ಉತ್ತರ ಕರ್ನಾಟಕದ ಮೊದಲ ಸಮನ್ವಯ ಶಿಕ್ಷಣ ಸಂಸ್ಥೆ ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಇದರ ಶಿಕ್ಷಣ ಸೇವೆಯೊಂದಿಗೆ ಕೈ ಜೋಡಿಸುವ ಸಲುವಾಗಿ ಕುವೈತ್ ಮುಈನುಸುನ್ನಾ ಸಮಿತಿ ಯನ್ನು ಅಸ್ತಿತ್ವಕ್ಕೆ ತರಲಾಯಿತು.ಉಮರ್ ಝುಹ್ರಿ ಅಧ್ಯಕ್ಷ ತೆಯಲ್ಲಿ ನಡೆದ ಸಭೆಯನ್ನು KCF ಕುವೈತ್ ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಮೂಸಾ ಇಬ್ರಾಹಿಂ ಮೊಂಟೆ ಪದವು ಉದ್ಘಾಟಿಸಿದರು.
ಶಾಹುಲ್ ಹಮೀದ್ ಝಹ್ರಿ,ಹೈದರ್ ಹಾಜಿ ಪಟ್ಟೋರಿ ಸೇರಿದಂತೆ KCF ರಾಷ್ಟ್ರೀಯ ನಾಯಕರುಗಳು ಮುಈನುಸುನ್ನಾ ವಿದ್ಯಾಸಂಸ್ಥೆ ಯ ಕಾರ್ಯ ಚಟುವಟಿಕೆ ಗಳ ಕುರಿತು ಮಾತನಾಡಿದರು.
ನೂತನ ಸಮಿತಿ ಅಸ್ತಿತ್ವಕ್ಕೆ
ನಿರ್ದೇಶಕ ರು..
ಅಬ್ದುಲ್ ರಹ್ಮಾನ್ ಸಖಾಫಿ ಪಾರೆ ಕುವೈತ್..
ಉಮರ್ ಝಹ್ರಿ
ಶಾಹುಲ್ ಹಮೀದ್ ಸಅದಿ
ಅಧ್ಯಕ್ಷ ರು: ಹೈದರ್ ಹಾಜಿ ಪಟ್ಟೋರಿ
ಪ್ರಕಾರ್ಯದರ್ಶಿ: ಹಸೈನಾರ್ ಮೋಂಟುಗೋಳಿ
ಕೋಶಾಧಿಕಾರಿ: ಅಬ್ಬಾಸ್ ಪಾಳ್ಯ..
ಉಪಾಧ್ಯಕ್ಷ ರು ಗಳು
ಮೂಸಾ ಇಬ್ರಾಹಿಂ
ಇಬ್ರಾಹಿಂ ಕಾಯಾರ್.
ಕಾರ್ಯದರ್ಶಿ ಗಳು
ಇಲ್ಯಾಸ್ ಮೋಂಟುಗೋಳಿ..
ಝಕರಿಯ್ಯಾ ಆನೇಕಲ್
ಕಾರ್ಯಕಾರಿ ಸಮಿತಿ ಸದಸ್ಯ ರುಗಳು
ಇಬ್ರಾಹಿಂ ಸಾಲೆತ್ತೂರು
ಸಮೀರ್ ಕಲ್ಲರ್ಬೇ..
ಇಬ್ರಾಹಿಂ ಅಡ್ಕಾರ್
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ