ಮಾಣಿ : ಸುನ್ನೀ ಯುವಜನ ಸಂಘ ಎಸ್ವೈಎಸ್ ಮಾಣಿ ಸರ್ಕಲ್ ಇದರ ವತಿಯಿಂದ ವ್ಯಾಪ್ತಿಯ ಎಲ್ಲಾ ಯುನಿಟ್ ಗಳ ಕಾರ್ಯಕರ್ತರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಮಾಡಲು ಕರೆ ಕೊಡುವುದರೊಂದಿಗೆ ಶೇರಾ ಬುಡೋಳಿ ಖಿಳ್ರ್ ಜುಮ್ಮಾ ಮಸೀದಿಯ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು,ಕರ್ನಾಟಕ ಮುಸ್ಲಿಂ ಜಮಾಅತ್ ಮಾಣಿ ಸರ್ಕಲ್ ನಾಯಕರುಗಳಾದ ಶೇರಾ ಇಬ್ರಾಹಿಂ ಹಾಜಿ ಹಾಗೂ ಹಬೀಬ್ ಶೇರಾ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು,.
ಎಸ್ವೈಎಸ್ ಮಾಣಿ ಸರ್ಕಲ್ ಅದ್ಯಕ್ಷ ಹೈದರ್ ಸಖಾಫಿ ಶೇರಾ ದುಆ ಮಾಡಿದರು,ಪ್ರಧಾನ ಕಾರ್ಯದರ್ಶಿ ಸಲೀಂ ಮಾಣಿ ಪರಿಸರ ದಿನಾಚರಣೆಯ ಬಗ್ಗೆ ಮದ್ರಸಾ ವಿದ್ಯಾರ್ಥಿಗಳಿಗೆ ವಿಷಯ ಮಂಡಿಸಿ ರಸ್ತೆಗಳ ನಿರ್ಮಾಣ ಕಟ್ಟಡ ನಿರ್ಮಾಣ ಮುಂತಾದ ಕಾರಣಗಳಿಗಾಗಿ ಇಂದು ಮರ ಗಿಡಗಳನ್ನು ಕತ್ತರಿಸಿ ಪರಿಸರವನ್ನು ಹಾಳು ಮಾಡಿರುವುದರಿಂದ ಪಕೃತಿಯ ತಂಪಾದ ಗಾಳಿ ನೆರಳು ಲಭಿಸದೆ ಎಸಿ ಕೂಲರ್ ಫ್ಯಾನ್ ಮುಂತಾದ ಯಂತ್ರಗಳ ಮೊರೆ ಹೋಗಿಯೂ ನೆಮ್ಮದಿ ಸಿಗದೇ ಮನುಷ್ಯ ಚಡಪಡಿಸುತ್ತಿರುವುದು ಕಾಣಬಹುದಾಗಿದೆ,ಆದ್ದುದ್ದರಿಂದ ಹಳೆಯ ಸನ್ನಿವೇಶಗಳನ್ನು ಮತ್ತೆ ಉಂಟು ಮಾಡಲು ಗಿಡಗಳನ್ನು ನೆಡುತ್ತಾ ತಂಪಾದ ಗಾಳಿ ನೆರಳು ಪಡೆಯುವಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದರು,ಪರಿಸರ ದಿನಾಚರಣೆಯ ಪ್ರಯುಕ್ತ ಮದ್ರಸಾ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ