ಮಕ್ಕತುಲ್ ಮುಕರ್ರಮಃ,ಜೂ.8: ಪ್ರಸಕ್ತ (2023) ಸಾಲಿನ ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಕರ್ನಾಟಕದಿಂದ ಪ್ರಥಮ ಹಜ್ಜ್ ತಂಡವು ಮಕ್ಕಾ ನಗರಕ್ಕೆ ನಿನ್ನೆ ತಲುಪಿದೆ.



ಈ ಸಂದರ್ಭ ಯಾತ್ರಾರ್ಥಿಗಳನ್ನು ಸೌದಿ ಅರೇಬಿಯಾ ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಹಜ್ಜ್ ವಾಲೇಂಟೀರ್ ಕೋರ್ (HVC) ಸ್ವಯಂ ಸೇವಕರು ಅಝೀಝಿಯಾದಲ್ಲಿ ಸಿಹಿ ತಿಂಡಿ ಹಾಗೂ ಪಾನೀಯವನ್ನು ನೀಡಿ ಆತ್ಮೀಯವಾಗಿ ಸ್ವೀಕರಿಸಿಕೊಂಡರು.

ಹಾಜಿಗಳ ಲಗೇಜುಗಳನ್ನು ಅವರವರ ಕೊಠಡಿಗಳಿಗೆ ತಲುಪಿಸಲು ಹಾಗೂ ಇನ್ನಿತರ ಅಗತ್ಯ ಮಾಹಿತಿಗಳನ್ನು ನೀಡುವಲ್ಲಿ ಕೆಸಿಎಫ್ ನ ಎಲ್ಲಾ ಸ್ವಯಂ ಸೇವಕರು ಪ್ರಮುಖ ಪಾತ್ರ ವಹಿಸಿದ್ದರು.
ಕೆಸಿಎಫ್ ಹಜ್ ವಾಲೇಂಟೀರ್ ಕೋರ್ (HVC) ಬಗ್ಗೆ ಚಿತ್ರದುರ್ಗ ಜಿಲ್ಲಾ ಎಸ್ಸೆಸ್ಸೆಫ್ ಎಕ್ಸಿಕ್ಯೂಟಿವ್ ಸದಸ್ಯರಾದ ಮುಹಮ್ಮದ್ ಆಸಿಫ್ ಅವರ ಮನದಾಳದ ಮಾತು.
ವೀಡೀಯೋ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ