ಮಕ್ಕತುಲ್ ಮುಕರ್ರಮಃ: ಪ್ರಸಕ್ತ ಸಾಲಿನ ಹಜ್ ಕರ್ಮ ನಿರ್ವಹಿಸಲು ಪ್ರಪಂಚದ ಎಲ್ಲಾ ದಿಕ್ಕುಗಳಿಂದಲೂ ಹಜ್ಜಾಜ್ಗಳ ತಂಡ ಪವಿತ್ರ ಭೂಮಿಗೆ ತಲುಪುತ್ತಿದೆ.ಅರ್ಧ ಲಕ್ಷಕ್ಕಿಂತಲೂ ಮಿಕ್ಕ ಭಾರತೀಯ ಯಾತ್ರಿಕರು ಈಗಾಗಲೇ ಪವಿತ್ರ ಭೂಮಿಗೆ ಆಗಮಿಸಿದ್ದಾರೆ.
ಹಜ್ ಯಾತ್ರಿಕರ ಸೇವೆಯಲ್ಲಿ ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಹಜ್ ವಾಲೇಂಟೀರ್ ಕೋರ್ (HVC) ತಂಡವು ಕರ್ಮ ಭೂಮಿಯಲ್ಲಿ ಸದಾ ಕಾರ್ಯ ನಿರತವಾಗಿದೆ.
HVC ಯ ಸೇವೆಯನ್ನು ಹಜ್ ಯಾತ್ರಿಕರು ಶ್ಲಾಘಿಸಿದ್ದು, ಪ್ರತ್ಯೇಕವಾಗಿ ಕನ್ನಡಿಗ ಯಾತ್ರಿಕರಿಗೆ ಬಹಳ ಸಂತೋಷವನ್ನುಂಟುಮಾಡಿದೆ.
ಪವಿತ್ರ ಹಜ್ಗಾಗಿ ಮಕ್ಕಾ ತಲುಪಿರುವ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ SYS ಅಧ್ಯಕ್ಷರಾದ ಹಫೀಲ್ ಸಅದಿ ಕೊಡಗು ಅವರನ್ನು ಕೆಸಿಎಫ್ HVC ತಂಡವು ಭವ್ಯವಾಗಿ ಸ್ವಾಗತಿಸಿದೆ.
ಹಜ್ ಯಾತ್ರಿಕರನ್ನು ಸ್ವಾಗತಿಸಿ, ಮಾರ್ಗ ನಿರ್ದೇಶನ ನೀಡುತ್ತಿರುವ HVC ಸೇವಕರ ತಂಡ

















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ