ಬೆಂಗಳೂರು:ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯಪುಸ್ತಕಗಳ ಪರಿಷ್ಕರಣೆ ಸೇರಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಬಿಜೆಪಿ ಸರ್ಕಾರ ಜಾರಿಗೆ ತಂದ ಮತಾಂತರ ವಿರೋಧಿ ಕಾನೂನನ್ನು ಬದಲಾಯಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ.
ಇನ್ನು ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಿ ಸರ್ಕಾರ ನಿರ್ಧರಿಸಿದೆ.
ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್ಕೆ ಪಾಟೀಲ್, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಮೊದಲು ಸಿದ್ದರಾಮಯ್ಯ ಸರಕಾರ ಜಾರಿಗೆ ಬಂದಾಗ ಬಿಜೆಪಿ ಅವಧಿಯಲ್ಲಿ ತೆಗೆದುಕೊಂಡ ಕೆಲ ಕಾಯ್ದೆ ರದ್ದು ಮಾಡುವುದಾಗಿ ಹೇಳಿತ್ತು.ಅದರಂತೆ ಸರಕಾರ ಹೆಜ್ಜೆ ಇಡಲು ಮುಂದಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ