ಮಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ನೈತಿಕ ಪೊಲೀಸ್ ಗಿರಿ ಮತ್ತು ಗೋಸಾಗಾಟದ ಹಲ್ಲೆ ಸಂತ್ರಸ್ತರ ಮೊಬೈಲ್ ಸಂಖ್ಯೆಯ ಚಲನ ವಲನದ ಬಗ್ಗೆ ವ್ಯವಸ್ಥಿತವಾಗಿ ಟವರ್ ಲೊಕೇಶನ್ ಸ್ಥಿತಿಯ ನಿಖರ ಮಾಹಿತಿಯನ್ನು ನಿರ್ಧಿಷ್ಟ ಸಂಘಟನೆಗಳ ಹಲ್ಲೆಗಾರರರಿಗೆ ಘಟನೆ ಪೂರ್ವವಾಗಿ ಮಾಹಿತಿ ಸೋರಿಕೆ ಮಾಡಲಾಗುತಿತ್ತಾ ಎಂಬ ಬಗ್ಗೆ ಬಲವಾದ ಸಂಶಯ ಸೃಷ್ಟಿಯಾಗಿದೆ.
ಈ ಕಾರಣದಿಂದಲೇ ಹಿಂದಿನ ಸರಕಾರದ ಅವಧಿಯಲ್ಲಿ ವ್ಯಾಪಕ ನೈತಿಕ ಪೊಲೀಸ್ ಗಿರಿ ಮತ್ತು ಗೋಸಾಗಾಟ ಹಲ್ಲೆ ಮತ್ತು ಹತ್ಯೆಗಳು ಸಂಭವಿಸಿದ ಬಗ್ಗೆ ಬಲವಾದ ಸಂಶಯವಿರುವುದರಿಂದ ಈ ಬಗ್ಗೆ ತನಿಖೆ ನಡೆಸಲು ಸರಕಾರವನ್ನು ಒತ್ತಾಯ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ. ಅಶ್ರಫ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ಬಂದದ್ದು ಸ್ವಾಗತಾರ್ಹ ಮತ್ತು ಈ ವಿಂಗ್ ಜಿಲ್ಲೆಯಲ್ಲಿ ಕಾರ್ಯಾರಂಭ ಗೊಂಡಿದ್ದು, ಈ ತಂಡ ಹಿಂದಿನ ಘಟನೆಗಳನ್ನು ಪರಿಶೀಲಿಸುವಾಗ ಟವರ್ ಲೊಕೇಶನ್ ಮಾಹಿತಿ ಸೋರಿಕೆಯ ಬಗ್ಗೆಯು ತನಿಖೆ ನಡೆಸಬೇಕಿದೆ ಎಂದು ಕೆ.ಅಶ್ರಫ್ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ