ಮಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ನೈತಿಕ ಪೊಲೀಸ್ ಗಿರಿ ಮತ್ತು ಗೋಸಾಗಾಟದ ಹಲ್ಲೆ ಸಂತ್ರಸ್ತರ ಮೊಬೈಲ್ ಸಂಖ್ಯೆಯ ಚಲನ ವಲನದ ಬಗ್ಗೆ ವ್ಯವಸ್ಥಿತವಾಗಿ ಟವರ್ ಲೊಕೇಶನ್ ಸ್ಥಿತಿಯ ನಿಖರ ಮಾಹಿತಿಯನ್ನು ನಿರ್ಧಿಷ್ಟ ಸಂಘಟನೆಗಳ ಹಲ್ಲೆಗಾರರರಿಗೆ ಘಟನೆ ಪೂರ್ವವಾಗಿ ಮಾಹಿತಿ ಸೋರಿಕೆ ಮಾಡಲಾಗುತಿತ್ತಾ ಎಂಬ ಬಗ್ಗೆ ಬಲವಾದ ಸಂಶಯ ಸೃಷ್ಟಿಯಾಗಿದೆ.
ಈ ಕಾರಣದಿಂದಲೇ ಹಿಂದಿನ ಸರಕಾರದ ಅವಧಿಯಲ್ಲಿ ವ್ಯಾಪಕ ನೈತಿಕ ಪೊಲೀಸ್ ಗಿರಿ ಮತ್ತು ಗೋಸಾಗಾಟ ಹಲ್ಲೆ ಮತ್ತು ಹತ್ಯೆಗಳು ಸಂಭವಿಸಿದ ಬಗ್ಗೆ ಬಲವಾದ ಸಂಶಯವಿರುವುದರಿಂದ ಈ ಬಗ್ಗೆ ತನಿಖೆ ನಡೆಸಲು ಸರಕಾರವನ್ನು ಒತ್ತಾಯ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ. ಅಶ್ರಫ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ಬಂದದ್ದು ಸ್ವಾಗತಾರ್ಹ ಮತ್ತು ಈ ವಿಂಗ್ ಜಿಲ್ಲೆಯಲ್ಲಿ ಕಾರ್ಯಾರಂಭ ಗೊಂಡಿದ್ದು, ಈ ತಂಡ ಹಿಂದಿನ ಘಟನೆಗಳನ್ನು ಪರಿಶೀಲಿಸುವಾಗ ಟವರ್ ಲೊಕೇಶನ್ ಮಾಹಿತಿ ಸೋರಿಕೆಯ ಬಗ್ಗೆಯು ತನಿಖೆ ನಡೆಸಬೇಕಿದೆ ಎಂದು ಕೆ.ಅಶ್ರಫ್ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ