ಬೆಂಗಳೂರು ಜೂನ್ 26: ಬೆಂಗಳೂರಿನಲ್ಲಿ ಸೆಪ್ಟೆಂಬರ್ 10 ರಂದು ನಡೆಯಲಿರುವ SSF ಗೋಲ್ಡನ್ ಫಿಫ್ಟಿ ವಿದ್ಯಾರ್ಥಿ ಸಮಾವೇಶದ ಪ್ರಚಾರರ್ಥವಾಗಿ ಗೋಲ್ಡನ್ ಅಸೆಂಬ್ಲಿ ಸಮಾವೇಶವು ಜೂನ್ 25 ರಂದು ಆದಿತ್ಯವಾರ ರಾತ್ರಿ ಹನಫಿ ಮಸ್ಜಿದ್ ಹಲ್ಸೂರು ನಲ್ಲಿ ಜಿ-50 ಸ್ವಾಗತ ಸಮಿತಿ ಅಧ್ಯಕ್ಷರಾದ ಜಾಫರ್ ನಾರಾನಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

.
ಎಸ್ ಎಮ್ ಎ ಜಿಲ್ಲಾಧ್ಯಕ್ಷರಾದ ಅಬ್ದುಲ್ ರಹ್ಮಾನ ಹಾಜಿ ಕಾರ್ಯಕ್ರಮವನ್ನು
ಉದ್ಘಾಟಿಸಿದರು.
ಮುಖ್ಯ ಪ್ರಭಾಷಣ ನಡೆಸಿದ ಕೇರಳ ರಾಜ್ಯ ಎಸ್ಸೆಸ್ಸೆಪ್ ಕಾರ್ಯದರ್ಶಿ ಅನಸ್ ಅಮಾನಿ ಪುಷ್ಪ ಗಿರಿ ಉಸ್ತಾದರು ಸಮಾಜದಲ್ಲಿ ನಡೆಯುತ್ತಿರುವ ಕೆಡುಕುಗಳನ್ನು ಎಲೆ ಎಲೆಯಾಗಿ ವಿವರಿಸಿ ಅದನ್ನು ತಡೆಗಟ್ಟುವ ಅನಿವಾರ್ಯತೆ ಗಳನ್ನು ಸಭಿಕರಿಗೆ ಮನಮುಟ್ಟುವ ರೀತಿಯಲ್ಲಿ ವಿವರಿಸಿದರು.
ಸಯ್ಯದ್ ಅಹ್ಮದ್ ಜಲಾಲುದ್ದೀನ್ ತಂಗಳ್ ಮಳ್ಹರ್ ದುಆಗೆ ನೇತೃತ್ವ ನೀಡಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಅನಸ್ ಸಿದ್ದೀಕಿ ಶಿರಿಯಾ, ಇಬ್ರಾಹಿಂ ಸಖಾಫಿ ಪಯೋಟಾ, ಹಬೀಬ್ ನೂರಾನಿ,ಅಬ್ದುಲ್ ಲತೀಫ್ ನಈಮಿ,ಅಬ್ಬಾಸ್ ನಿಝಾಮಿ, ಅಬೂಬಕ್ಕರ್ ಅಹ್ಶನಿ,ಶಬೀಬ್,ಅಖ್ತ ಹುಸೈನ್ ಮುಂತಾದ ನಾಯಕರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಸಂಶುದ್ದೀನ್ ಅಝ್ಹರಿ ಸ್ವಾಗತಿಸಿ ಶಿಹಾಬ್ ಮಡಿವಾಳ ವಂದಿಸಿದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ