ಬೆಂಗಳೂರು ಜೂನ್ 26: ಬೆಂಗಳೂರಿನಲ್ಲಿ ಸೆಪ್ಟೆಂಬರ್ 10 ರಂದು ನಡೆಯಲಿರುವ SSF ಗೋಲ್ಡನ್ ಫಿಫ್ಟಿ ವಿದ್ಯಾರ್ಥಿ ಸಮಾವೇಶದ ಪ್ರಚಾರರ್ಥವಾಗಿ ಗೋಲ್ಡನ್ ಅಸೆಂಬ್ಲಿ ಸಮಾವೇಶವು ಜೂನ್ 25 ರಂದು ಆದಿತ್ಯವಾರ ರಾತ್ರಿ ಹನಫಿ ಮಸ್ಜಿದ್ ಹಲ್ಸೂರು ನಲ್ಲಿ ಜಿ-50 ಸ್ವಾಗತ ಸಮಿತಿ ಅಧ್ಯಕ್ಷರಾದ ಜಾಫರ್ ನಾರಾನಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

.
ಎಸ್ ಎಮ್ ಎ ಜಿಲ್ಲಾಧ್ಯಕ್ಷರಾದ ಅಬ್ದುಲ್ ರಹ್ಮಾನ ಹಾಜಿ ಕಾರ್ಯಕ್ರಮವನ್ನು
ಉದ್ಘಾಟಿಸಿದರು.
ಮುಖ್ಯ ಪ್ರಭಾಷಣ ನಡೆಸಿದ ಕೇರಳ ರಾಜ್ಯ ಎಸ್ಸೆಸ್ಸೆಪ್ ಕಾರ್ಯದರ್ಶಿ ಅನಸ್ ಅಮಾನಿ ಪುಷ್ಪ ಗಿರಿ ಉಸ್ತಾದರು ಸಮಾಜದಲ್ಲಿ ನಡೆಯುತ್ತಿರುವ ಕೆಡುಕುಗಳನ್ನು ಎಲೆ ಎಲೆಯಾಗಿ ವಿವರಿಸಿ ಅದನ್ನು ತಡೆಗಟ್ಟುವ ಅನಿವಾರ್ಯತೆ ಗಳನ್ನು ಸಭಿಕರಿಗೆ ಮನಮುಟ್ಟುವ ರೀತಿಯಲ್ಲಿ ವಿವರಿಸಿದರು.
ಸಯ್ಯದ್ ಅಹ್ಮದ್ ಜಲಾಲುದ್ದೀನ್ ತಂಗಳ್ ಮಳ್ಹರ್ ದುಆಗೆ ನೇತೃತ್ವ ನೀಡಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಅನಸ್ ಸಿದ್ದೀಕಿ ಶಿರಿಯಾ, ಇಬ್ರಾಹಿಂ ಸಖಾಫಿ ಪಯೋಟಾ, ಹಬೀಬ್ ನೂರಾನಿ,ಅಬ್ದುಲ್ ಲತೀಫ್ ನಈಮಿ,ಅಬ್ಬಾಸ್ ನಿಝಾಮಿ, ಅಬೂಬಕ್ಕರ್ ಅಹ್ಶನಿ,ಶಬೀಬ್,ಅಖ್ತ ಹುಸೈನ್ ಮುಂತಾದ ನಾಯಕರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಸಂಶುದ್ದೀನ್ ಅಝ್ಹರಿ ಸ್ವಾಗತಿಸಿ ಶಿಹಾಬ್ ಮಡಿವಾಳ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್