ಕೋಝಿಕ್ಕೋಡ್: ಭಾರತದ ಪ್ರವಾಸ ವೇಳೆ ತನಗಾಗಿ ವಾಚಿಸಿದ ಕವನವು ಹೃದಯಸ್ಪರ್ಶಿ ಯಾಗಿತ್ತು ಎಂದು ಜೋರ್ಡಾನ್ ರಾಜ ಎರಡನೇ ಅಬ್ದುಲ್ಲಾಹ್ ಕಾಂತಪುರಂ ಎ.ಪಿ. ಉಸ್ತಾದರಿಗೆ ಪತ್ರ ಬರೆದಿದ್ದಾರೆ.
ವಿಶ್ವಾದ್ಯಂತ ಶಾಂತಿ ನೆಲೆಗೊಳ್ಳಲು ಮತ್ತು ದೇಶಾದ್ಯಂತ ಶಿಕ್ಷಣ ಕ್ರಾಂತಿಯನ್ನುಂಟು ಮಾಡಲು ಪ್ರಯತ್ನಿಸುತ್ತಿರುವ ಕಾಂತಪುರಂ ಉಸ್ತಾದರ ಸೇವೆಯು ಶ್ಲಾಘನೀಯ ಎಂದು ಜೋರ್ಡಾನ್ ರಾಜ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. “ನನ್ನ ಪ್ರಿಯ ಸ್ನೇಹಿತ” ಎಂದು ಪ್ರಾರಂಭಿಸುವ ಪತ್ರವನ್ನು ಕಿಂಗ್ ಅಬ್ದುಲ್ಲಾ ತನ್ನ ಹಸ್ತಾಕ್ಷರದಲ್ಲಿ ಬರೆದಿದ್ದಾರೆ.
ಜೋರ್ಡಾನ್ ಭಾರತವನ್ನು ಹತ್ತಿರದ ಸ್ನೇಹಿತ ಎಂದು ಪರಿಗಣಿಸುತ್ತಿದೆ. ಈ ಸ್ನೇಹವು ಭಯೋತ್ಪಾದನೆಯನ್ನು ಎದುರಿಸುವ ಪ್ರಯತ್ನಗಳನ್ನು ಬಲಪಡಿಸುತ್ತದೆ. ವಿಶ್ವ ಶಾಂತಿಗಾಗಿ ಕಾಂತಪುರಂ ನಡೆಸುವ ಪ್ರಯತ್ನಗಳು ಪ್ರಶಂಸಾರ್ಹವೆಂದು ಪತ್ರ ಹೇಳುತ್ತದೆ.
ಇನ್ನಷ್ಟು ಸುದ್ದಿಗಳು
ಸ್ವತಂತ್ರ ಪ್ಯಾಲಸ್ತೀನ್ ನಿರ್ಮಾಣಗೊಳ್ಳದೆ ಇಸ್ರೇಲ್ ಜೊತೆ ಶಾಂತಿ ಒಪ್ಪಂದಕ್ಕಿಲ್ಲ- ಸೌದಿ ಅರೇಬಿಯಾ
ಚುನಾವಣಾ ಗುರುತಿನ ಚೀಟಿ: ಡಿಜಿಟಲ್ ಆವೃತಿ ನಾಳೆಯಿಂದ ಲಭ್ಯ
ದೇಶಾದ್ಯಂತ ಕೋವಿಡ್ ಲಸಿಕೆ ವಿತರಣೆ: ಒಂದೇ ದಿನದಲ್ಲಿ 6 ಮಂದಿ ಸಾವು
ಕಾಣಿಕೆ ಡಬ್ಬಿಗೆ ಅವಹೇಳನೆ: ಶಾಂತಿ ಕದಡಲು ಯತ್ನಿಸಿಸುವವರನ್ನು ಬಂಧಿಸಿ- ಯು.ಟಿ ಖಾದರ್
ಇಂಧನ ಬೆಲೆ ನಿರಂತರ ಏರಿಕೆ: ಜನಸಾಮಾನ್ಯರ ಗೋಳು ಕೇಳುವವರಿಲ್ಲ
ಸೌದಿ: ಖಾಸಗಿ ವಲಯದಲ್ಲೂ ವಾರದಲ್ಲಿ ಎರಡು ದಿನಗಳ ರಜೆ