ದಮ್ಮಾಮ್: ಕೆಸಿಎಫ್ ಅಲ್ ಹಸ್ಸಾ ಸೆಕ್ಟರ್ ವತಿಯಿಂದ ಕೆಸಿಎಫ್ ಪೂರ್ವ ಜಿಕೆಎಸ್ಎಫ್ ಫೌಂಡರ್ ಸದಸ್ಯ ಮರ್ಹೂಮ್ ಅಬ್ದುರ್ರಹ್ಮಾನ್ ಕೈರಂಗಳ ಹಾಗೂ ಅಲ್ ಹಸ್ಸಾದ ಸೂಫಿ ಸಂತ ಶೈಖ್ ಅಹ್ಮದ್ ಅಲ್ ದೂಘಾನ್(ರ) ಅವರ ಖಬರ್ ಝಿಯಾರತ್ ನಡೆಸಲಾಯಿತು.

ಬಳಿಕ ಕಾಜೂರು ಹೌಸ್ನಲ್ಲಿ ನಡೆದ ಈದ್ ಮುಲಾಖಾತ್ ಕಾರ್ಯಕ್ರಮವನ್ನು ಉಸ್ತಾದ್ ನೌಶಾದ್ ಅಮಾನಿ ದುಆ ನಡೆಸಿ ಈದ್ ಸಂದೇಶ ನೀಡಿದರು.

ಮುಖ್ಯ ಅತಿಥಿಯಾಗಿ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಹಮೀದ್ ಕೈರಂಗಳ, ಅಸ್ರು ಬಜ್ಪೆ, ಇಕ್ಬಾಲ್ ಗುಲ್ವಾಡಿ, ಹಾರಿಸ್ ಕಾಜೂರು, ಮೂಸಾ ಕಡಂಬಾರು ಭಾಗವಹಿಸಿದರು.
ಕಾರ್ಯಕ್ರಮ ವನ್ನು ಇಸ್ಹಾಕ್ ಫಜೀರ್ ಸ್ವಾಗತಿಸಿ, ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ