ದಮ್ಮಾಮ್: ಕೆಸಿಎಫ್ ಅಲ್ ಹಸ್ಸಾ ಸೆಕ್ಟರ್ ವತಿಯಿಂದ ಕೆಸಿಎಫ್ ಪೂರ್ವ ಜಿಕೆಎಸ್ಎಫ್ ಫೌಂಡರ್ ಸದಸ್ಯ ಮರ್ಹೂಮ್ ಅಬ್ದುರ್ರಹ್ಮಾನ್ ಕೈರಂಗಳ ಹಾಗೂ ಅಲ್ ಹಸ್ಸಾದ ಸೂಫಿ ಸಂತ ಶೈಖ್ ಅಹ್ಮದ್ ಅಲ್ ದೂಘಾನ್(ರ) ಅವರ ಖಬರ್ ಝಿಯಾರತ್ ನಡೆಸಲಾಯಿತು.

ಬಳಿಕ ಕಾಜೂರು ಹೌಸ್ನಲ್ಲಿ ನಡೆದ ಈದ್ ಮುಲಾಖಾತ್ ಕಾರ್ಯಕ್ರಮವನ್ನು ಉಸ್ತಾದ್ ನೌಶಾದ್ ಅಮಾನಿ ದುಆ ನಡೆಸಿ ಈದ್ ಸಂದೇಶ ನೀಡಿದರು.

ಮುಖ್ಯ ಅತಿಥಿಯಾಗಿ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಹಮೀದ್ ಕೈರಂಗಳ, ಅಸ್ರು ಬಜ್ಪೆ, ಇಕ್ಬಾಲ್ ಗುಲ್ವಾಡಿ, ಹಾರಿಸ್ ಕಾಜೂರು, ಮೂಸಾ ಕಡಂಬಾರು ಭಾಗವಹಿಸಿದರು.
ಕಾರ್ಯಕ್ರಮ ವನ್ನು ಇಸ್ಹಾಕ್ ಫಜೀರ್ ಸ್ವಾಗತಿಸಿ, ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ