ಮಂಗಳೂರು: ರಾಜ್ಯದಲ್ಲಿ ಬದಲಾದ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಂಗಳೂರಿನ ‘ ಸಂತರು ‘ ಮತ್ತು ಧಾರ್ಮಿಕ ಮುಖಂಡರು ಇತ್ತೀಚೆಗೆ ಸಭೆ ಸೇರಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ವಿರುದ್ಧ ಗೋಹತ್ಯೆ ಮತ್ತು ಮತಾಂತರ ಕಾಯ್ದೆಯ ವಿಷಯ ಪ್ರಸ್ತಾಪಿಸಿ ರಾಜ್ಯಪಾಲರು ಮತ್ತು ಪ್ರಧಾನಿ ಮೋದಿ ಬಳಿ ನಿಯೋಗ ತೆರಳುವುದಾಗಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಬಾರದು, ಮತಾಂತರ ನಿಷೇಧ ಕಾಯ್ದೆ ಪುನರ್ ಸ್ಥಾಪಿಸಬೇಕು ತಪ್ಪಿದಲ್ಲಿ ಹೋರಾಟ ಮಾಡುತ್ತೇವೆ ಎಂಬಿತ್ಯಾದಿಯಾಗಿ ವಿಶ್ವ ಹಿಂದೂ ಪರಿಷತ್ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಂಗಳೂರಿನಲ್ಲಿ ಸಭೆ ಸೇರಿದ ಸಂತರು ಕೇಂದ್ರ ಸರಕಾರದ ಮುಂದೆ ಭಾರತದಿಂದ ವಿದೇಶಕ್ಕೆ ರಫ್ತು ಗೊಳ್ಳುವ ಗೋಮಾಂಸ ವ್ಯವಹಾರವನ್ನು ಸ್ಥಗಿತ ಗೊಳಿಸುವ ಬೇಡಿಕೆಯನ್ನು ಮಾಡಬೇಕಿದೆ. ಒಂದು ವೇಳೆ ಮಂಗಳೂರಿನ ಸಂತರು ಗೋಮಾಂಸ ರಫ್ತು ನಿಷೇಧ ಬೇಡಿಕೆ ಮುಂದಿಡುವುದಾದರೆ ಮುಸ್ಲಿಮರು ನಿಯೋಗದಲ್ಲಿ ಭಾಗಿಯಾಗಲು ಸಿದ್ಧರಿದ್ದಾರೆ. ಮಂಗಳೂರಿನ ಸಂತರು ಈ ಬೇಡಿಕೆ ಮುಂದಿಡಲಿ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್
ಶಾಫಿ ಸಅದಿ ವಿರುದ್ಧ ಸುಳ್ಳು ಸುದ್ದಿ ಪ್ರಕಟ: ‘ಮಿನಾರಂ’ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ
ಎಪ್ರಿಲ್ 12: ಮಾದರಿ ಮದುವೆ ಅಭಿಯಾನ ಸಮಾರೋಪದ ಪ್ರಚಾರಾರ್ಥ ಸಾಂಘಿಕ ನಾಯಕರ ಸಭೆ
ಕಾಟಿಪಳ್ಳ: ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ- ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
ಶರಫುಲ್ ಉಲಮಾ 7ನೇ ವಾರ್ಷಿಕ ಅನುಸ್ಮರಣೆ- ಮೇ 13, 14 ರಂದು ವಿವಿಧ ಕಾರ್ಯಕ್ರಮ
ಬಶೀರ್ ಕಿನ್ಯ ಅವರಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ: ಸಾಹಿತ್ಯ ಲೋಕದ ಬಹುಭಾಷಾ ಪಂಡಿತನಿಗೆ ಒಲಿದ ಮನ್ನಣೆ
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣ- ಐತಿಹಾಸಿಕ ‘ಮಕ್ಕಳ ಸ್ನೇಹಿ ಸಾರಿಗೆ’ ಯೋಜನೆ ಸಿದ್ಧ
ಕಿನ್ಯಾ ‘ಗೋಲ್ಡನ್ ಹೆಲ್ತ್’ ಶಿಲಾನ್ಯಾಸ: ರೋಗ ಬರದಂತೆ ತಡೆಯುವ ಜನಜಾಗೃತಿ ಇಂದಿನ ಅಗತ್ಯ- ಸ್ಪೀಕರ್ ಯು.ಟಿ. ಖಾದರ್
ಡಿಕೆಎಸ್ಸಿ ಅಲ್-ಖೋಬರ್ ಘಟಕ: ಮಾಸಿಕ ಸಭೆ ಹಾಗೂ ಗಣ್ಯರಿಗೆ ಸನ್ಮಾನ