ಮಂಗಳೂರು :ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನರಿಂಗಾನ ಗ್ರಾಮ ಮರಿಕ್ಕಳದ ಪುಳಿತ್ತಡಿ ಪುತ್ತುಚ್ಚನವರ ಮನೆಯ ಮೇಲೆ ಮರವೊಂದು ಉರುಳಿಬಿದ್ದು, ಛಾವಣಿ ಸಹಿತ ಮನೆಗೆ ಹಾನಿ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಕರ್ನಾಟಕ ಮುಸ್ಲಿಮ್ ಜಮಾಅತ್ ,SYS,SSF ಮರಿಕ್ಕಳ ಯೂನಿಟ್ ಇದರ “ತುರ್ತು ಸೇವಾ ಟೀಮ್ ” ಮರವನ್ನು ಬದಿಗೆ ಸರಿಸಿ ತಕ್ಷಣದ ಪರಿಹಾರ ಕಾರ್ಯಾಚರಣೆ ನಡೆಸಿದೆ.
ಕಾರ್ಯಾಚರಣೆಯಲ್ಲಿ KMJ ,SYS, SSF ತುರ್ತು ಸೇವಾ ಟೀಮ್ ನ ಹಮೀದ್ ಹಾಜಿ ಚಂದ ಹಿತ್ತಿಲು, ಅಬ್ಬಾಸ್ ಬಶೀರ್ ಮಜಲು, ಅಝರ್, ಶಾಕಿರ್, ಮಜೀದ್ ಬರೆ, ನಾಸಿರ್ ಪಿಕ್ ಅಪ್, ಅಬ್ಬಾಸ್ ನಿಡ್ಮಾಡ್ , ಪುತ್ತಾಕ ಮೊದಲಾದವರು ಪಾಲ್ಗೊಂಡರು. ಸ್ಥಳೀಯ ಧುರೀಣ ಶ್ರೀ ರಾಮಣ್ಣ ಶೆಟ್ಟಿ ಪರಿಹಾರ ಸಾಮಗ್ರಿಗಳಿಗೆ ಸಹಾಯ ಒದಗಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ