ಮಂಗಳೂರು : ವಿಶ್ವದಾದ್ಯಂತ
ಪವಿತ್ರ ಹಜ್ಜ್ ಕರ್ಮ ಮುಗಿಸಿ ಹಜ್ಜಾಜಿಗಳು ಮಕ್ಕಾ ಹಾಗೂ ಮದೀನಾ ನಗರದಿಂದ ಮರಳಿ ತವರಿಗೆ ಆಗಮಿಸುತ್ತಿದ್ದಾರೆ.
ಕರ್ನಾಟಕದಿಂದ ಹಜ್ಜ್ ಯಾತ್ರೆ ನಿರ್ವಹಿಸಿದ ಮೊದಲ ತಂಡವು ಶುಕ್ರವಾರ ಬೆಂಗಳೂರಿಗೆ ತಲುಪಿದ್ದು, ಇಂದು ಮಂಗಳೂರಿಗೆ ತಲುಪಿದ್ದಾರೆ. ವಿಶ್ವಾಸ್ ವೀನಸ್ ಸಮುಚ್ಚಯದ ನಾಲ್ವರು ಹಜ್ಜಾಜಿಗಳು ಇಂದು ಮಂಗಳೂರು ತಲುಪಿದ್ದು, ಅಪಾರ್ಟ್ಮೆಂಟ್ ನಿವಾಸಿಗಳು ಆದರದಿಂದ ಬರಮಾಡಿಕೊಂಡರು.


ಅಪಾರ್ಟ್ಮೆಂಟ್ ಕಮಿಟಿ ಅಧ್ಯಕ್ಷ ಹಾಗೂ ಜಿಲ್ಲಾ ವಕ್ಫ್ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ, ಡಿ.ಎಂ.ಶಮೀಮ್, ವಕೀಲರಾದ ಅಬೂಬಕ್ಕರ್ ಸಿದ್ದೀಕ್ ಎಂ.ಪಿ ಮತ್ತಿತರರು ಹಜ್ಜಾಜಿಗಳಿಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.
ವರದಿ : ಹಕೀಂ ಬೋಳಾರ್
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ