ಮಂಗಳೂರು : ವಿಶ್ವದಾದ್ಯಂತ
ಪವಿತ್ರ ಹಜ್ಜ್ ಕರ್ಮ ಮುಗಿಸಿ ಹಜ್ಜಾಜಿಗಳು ಮಕ್ಕಾ ಹಾಗೂ ಮದೀನಾ ನಗರದಿಂದ ಮರಳಿ ತವರಿಗೆ ಆಗಮಿಸುತ್ತಿದ್ದಾರೆ.
ಕರ್ನಾಟಕದಿಂದ ಹಜ್ಜ್ ಯಾತ್ರೆ ನಿರ್ವಹಿಸಿದ ಮೊದಲ ತಂಡವು ಶುಕ್ರವಾರ ಬೆಂಗಳೂರಿಗೆ ತಲುಪಿದ್ದು, ಇಂದು ಮಂಗಳೂರಿಗೆ ತಲುಪಿದ್ದಾರೆ. ವಿಶ್ವಾಸ್ ವೀನಸ್ ಸಮುಚ್ಚಯದ ನಾಲ್ವರು ಹಜ್ಜಾಜಿಗಳು ಇಂದು ಮಂಗಳೂರು ತಲುಪಿದ್ದು, ಅಪಾರ್ಟ್ಮೆಂಟ್ ನಿವಾಸಿಗಳು ಆದರದಿಂದ ಬರಮಾಡಿಕೊಂಡರು.


ಅಪಾರ್ಟ್ಮೆಂಟ್ ಕಮಿಟಿ ಅಧ್ಯಕ್ಷ ಹಾಗೂ ಜಿಲ್ಲಾ ವಕ್ಫ್ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ, ಡಿ.ಎಂ.ಶಮೀಮ್, ವಕೀಲರಾದ ಅಬೂಬಕ್ಕರ್ ಸಿದ್ದೀಕ್ ಎಂ.ಪಿ ಮತ್ತಿತರರು ಹಜ್ಜಾಜಿಗಳಿಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.
ವರದಿ : ಹಕೀಂ ಬೋಳಾರ್
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ