ಮಕ್ಕಾ: ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಆಗಮಿಸಿದ ಕೊಡಗಿನ ಮಡಿಕೇರಿ ನಿವಾಸಿ ಝುಹ್ರಾಬಿ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರದಂದು ಮಕ್ಕಾದಲ್ಲಿ ನಿಧನರಾಗಿದ್ದರು
ಅಸೌಖ್ಯದಲ್ಲಿರುವಾಗ ಆಸ್ಪತ್ರೆಗೆ ಸಾಗಿಸಲು ಹಾಗೂ ದಫನ ಕಾರ್ಯಕ್ಕೆ ಬೇಕಾದ ಅವಶ್ಯಕ ದಾಖಲೆಗಳನ್ನು ಸರಿಪಡಿಸಲು ಮುತುವರ್ಜಿ ವಹಿಸಿ ಸಹಕರಿಸುವಲ್ಲಿ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಹಾಗೂ ಹಜ್ಜ್ ವಾಲೇಂಟೀರ್ ಕೋರ್ ನಾಯಕರಾದ ಮೂಸಾ ಹಾಜಿ ಕಿನ್ಯ ಪ್ರಮುಖ ಪಾತ್ರ ವಹಿಸಿದ್ದರು. ಮೃತರ ದಫನ ಕಾರ್ಯ ಮಕ್ಕಾದ ಸರಯಾ ಕಬರ್ ಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಹರಂ ಶರೀಫ್ ನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿ ದಫನ್ ಕಾರ್ಯ ಮಾಡಲಾಯಿತು.
ಈ ಸಂದರ್ಭ ಮಗ ರಫೀಕ್ ಮಡಿಕೇರಿ ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮಾ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಕೋಳಿಯೂರು, ಇಹ್ಸಾನ್ ಇಲಾಖೆ ಅಧ್ಯಕ್ಷರು ಲತೀಫ್ ನೆಲ್ಯಾಡಿ ಪಾಲ್ಗೊಂಡಿದ್ದರು.
ಹಜ್ಜ್ ವಾಲೇಂಟೀರ್ ಕೋರ್ 2023, ಸ್ವಯಂ ಸೇವಕರ ತಂಡ ಹಜ್ಜ್ ಸಂದರ್ಭದಲ್ಲಿ ಇಂತಹ ಹಲವು ಮರಣ ಪ್ರಕ್ರಿಯೆಗಳಲ್ಲಿ ಸಂದರ್ಭಕ್ಕೆ ಅನುಗುಣವಾಗಿ ತೊಡಗಿಸಿಕೊಂಡು ಸಹಕರಿಸುತ್ತಾ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ