ಮಕ್ಕಾ: ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಆಗಮಿಸಿದ ಕೊಡಗಿನ ಮಡಿಕೇರಿ ನಿವಾಸಿ ಝುಹ್ರಾಬಿ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರದಂದು ಮಕ್ಕಾದಲ್ಲಿ ನಿಧನರಾಗಿದ್ದರು
ಅಸೌಖ್ಯದಲ್ಲಿರುವಾಗ ಆಸ್ಪತ್ರೆಗೆ ಸಾಗಿಸಲು ಹಾಗೂ ದಫನ ಕಾರ್ಯಕ್ಕೆ ಬೇಕಾದ ಅವಶ್ಯಕ ದಾಖಲೆಗಳನ್ನು ಸರಿಪಡಿಸಲು ಮುತುವರ್ಜಿ ವಹಿಸಿ ಸಹಕರಿಸುವಲ್ಲಿ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಹಾಗೂ ಹಜ್ಜ್ ವಾಲೇಂಟೀರ್ ಕೋರ್ ನಾಯಕರಾದ ಮೂಸಾ ಹಾಜಿ ಕಿನ್ಯ ಪ್ರಮುಖ ಪಾತ್ರ ವಹಿಸಿದ್ದರು. ಮೃತರ ದಫನ ಕಾರ್ಯ ಮಕ್ಕಾದ ಸರಯಾ ಕಬರ್ ಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಹರಂ ಶರೀಫ್ ನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿ ದಫನ್ ಕಾರ್ಯ ಮಾಡಲಾಯಿತು.
ಈ ಸಂದರ್ಭ ಮಗ ರಫೀಕ್ ಮಡಿಕೇರಿ ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮಾ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಕೋಳಿಯೂರು, ಇಹ್ಸಾನ್ ಇಲಾಖೆ ಅಧ್ಯಕ್ಷರು ಲತೀಫ್ ನೆಲ್ಯಾಡಿ ಪಾಲ್ಗೊಂಡಿದ್ದರು.
ಹಜ್ಜ್ ವಾಲೇಂಟೀರ್ ಕೋರ್ 2023, ಸ್ವಯಂ ಸೇವಕರ ತಂಡ ಹಜ್ಜ್ ಸಂದರ್ಭದಲ್ಲಿ ಇಂತಹ ಹಲವು ಮರಣ ಪ್ರಕ್ರಿಯೆಗಳಲ್ಲಿ ಸಂದರ್ಭಕ್ಕೆ ಅನುಗುಣವಾಗಿ ತೊಡಗಿಸಿಕೊಂಡು ಸಹಕರಿಸುತ್ತಾ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು