ಕಾರ್ಕಳ: ವ್ಯಾಪಕವಾಗುತ್ತಿರುವ ಮಾದಕ ಪದಾರ್ಥಗಳ ಸೇವನೆಯು ಸಮಾಜದ ಅತ್ಯಂತ ದೊಡ್ಡ ಪಿಡುಗಾಗಿ ಬದಲಾಗುತ್ತಿದೆ. ಪ್ರತಿ ಮನೆಮನೆಗಳಲ್ಲೂ ಇದರ ವಿರುದ್ಧ ಜಾಗೃತಿ ಆಗಬೇಕೆಂದು ಕಾರ್ಕಳ ಬಂಗ್ಲೆಗುಡ್ಡೆ ತೈಬಾ ಗಾರ್ಡನ್ ಇದರ ಪ್ರಾಂಶುಪಾಲರು ಅಹ್ಮದ್ ಶರೀಫ್ ಸಅದಿ ಅಲ್ ಕಾಮಿಲಿ ಜಾಗೃತಿ ಸಂದೇಶ ನೀಡಿದರು.
ಇತ್ತೀಚೆಗೆ ಕಾರ್ಕಳ ಜರಿಗುಡ್ಡೆಯ ಅಲ್ ಮದರಸತುಲ್ ಬದ್ರಿಯಾ ದಲ್ಲಿ ನಡೆದ ಮಾದಕ ಪದಾರ್ಥಗಳ ವಿರುದ್ಧ ಜನಜಾಗೃತಿ ಸಭೆಯಲ್ಲಿ ಅವರು ಮುಖ್ಯ ಭಾಷಣ ಮಾಡುತ್ತಿದ್ದರು.
ಸ್ಥಳೀಯ ಖತೀಬ್ ತ್ವಯ್ಯಿಬ್ ಸಖಾಫಿ ಅಲ್ ಮಳ್ಹರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲ್ ಮದರಸತುಲ್ ಬದ್ರಿಯಾ ಇದರ ಅಧ್ಯಕ್ಷರು ರಝಾಕ್ ಜರಿಗುಡ್ಡೆ ಇಬ್ರಾಹಿಂ ಹಾಜಿ ಜರಿಗುಡ್ಡೆ
ಎಸ್ ಎಸ್ ಎಫ್ ಸೆಕ್ಟರ್ ಕೋಶಾಧಿಕಾರಿ ಹಸೈನಾರ್ ಮುಂತಾದವರು ಉಪಸ್ಥಿತರಿದ್ದರು.
ಎಸ್ಎಸ್ಎಫ್ ಜರಿಗುಡ್ಡೆ ಶಾಖೆಯ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್