ಮಂಗಳೂರು: ಹಿರಿಯ ವಿದ್ವಾಂಸರಾದ ಅಬ್ದುಲ್ ಕರೀಂ ಮುಸ್ಲಿಯಾರ್ ಕುಂಬ್ರ (ಹಾಫಿಝ್ ವಹೀದ್ ನಈಮಿ ಅವರ ತಂದೆ) ಇಂದು ಸಂಜೆ ತಲಪಾಡಿ, ಕೆಸಿ ರೋಡ್ನಲ್ಲಿ ಅವರ ಅಳಿಯ ಬಶೀರ್ ಅಹ್ಸನಿ ತೋಡಾರ್ ಅವರ ವಸತಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ಪ್ರಾಯವಾಗಿತ್ತು.
ಬಹ್ರುಲ್ ಉಲೂಂ ಒ.ಕೆ ಉಸ್ತಾದರ ಶಿಷ್ಯರಾದ ಇವರು ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಸಹಪಾಠಿ (ಶರೀಕ್) ಕೂಡಾ ಆಗಿದ್ದರು, ಕೇರಳ ಕರ್ನಾಟಕದ ಹಲವಾರು ಮೊಹಲ್ಲಾಗಳಲ್ಲಿ ದಶಕಗಳ ಕಾಲ ದೀನೀ ಸೇವೆಗೈದ ಓರ್ವ ಸೂಫಿವರ್ಯರಾಗಿದ್ದರು. ಅಲ್ಲಾಹು ಅವರಿಗೆ ಮಗ್ಫಿರತ್ ನೀಡಲಿ-ಅಮೀನ್.
ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ಡಾ.. ಎಮ್ಮೆಸ್ಸೆಂ ಝೈನೀ ಕಾಮಿಲ್ ಸಖಾಫಿಯವರು ಎಲ್ಲರೂ ವಿಶೇಷ ದುಆ ನಡೆಸುವಂತೆ ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ