ಉಪ್ಪಿನಂಗಡಿ: ಮುಹ್ಯುದ್ದೀನ್ ಜುಮಾ ಮಸೀದಿ ಬೇಂಗಿಲ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪ್ರವಾಸಿ ಸಂಘಟನೆ GCC ಗಲ್ಫ್ ಗೈಸ್ ಬೇಂಗಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಸಂಘಟನೆಯ ನೂತನ ಅಧ್ಯಕ್ಷರಾಗಿ ಕರೀಮ್ ಲತೀಫಿ ಸೋಕಿಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಿಯಾಝ್ ಬೊಳ್ಳಗುರಿ, ಕೋಶಾದಿಕಾರಿಯಾಗಿ ನಾಸಿರ್ ಹೆಚ್ ಆಯ್ಕೆಯಾಗಿದ್ದಾರೆ.

GCC ಗಲ್ಫ್ ಗೈಸ್ ಬೇಂಗಿಲ ಇದರ ವಾರ್ಷಿಕ ಸಭೆ ಇತ್ತೀಚಿಗೆ ವಾಟ್ಸಪ್ ಗ್ರೂಪಿನಲ್ಲಿ ನಡೆಯಿತು. ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಇಸ್ಮಾಯಿಲ್ ಸಅದಿ ಕೆದಿಲ ಹಾಗೂ ಉಪಾಧ್ಯಕ್ಷರುಗಳಾಗಿ ಹೈದರ್ ಹೆಚ್, ಅನ್ಸಾರ್ ಬೇಂಗಿಲ ಆಯ್ಕೆಗೊಂಡರು. ಸಮಿತಿಯ ಕಾರ್ಯದರ್ಶಿಗಳಾಗಿ ಬದ್ರುದ್ದೀನ್ ಕುದ್ರಡ್ಕ ಹಾಗೂ ಶಿಹಾಬ್ ಹೆಚ್ ಆಯ್ಕೆಯಾದರು. ಲೆಕ್ಕಪರಿಶೋಧಕರಾಗಿ ಝಮೀಲ್ ಬೇಂಗಿಲ ಅವರನ್ನು ಆಯ್ಕೆ ಮಾಡಲಾಯಿತು.
ಸ್ವಲಾತ್ ಸಂಯೋಜಕರಾಗಿ ಹನೀಫ್ ಸಅದಿ ಹಾಗೂ ಸಂಚಾಲಕರಾಗಿ ನೌಶಾದ್ ಎಸ್, ಸ್ವಾದಿಕ್ ಎಸ್ ಆಯ್ಕೆಗೊಂಡರು. ಅಬ್ಬಾಸ್ ಮುಸ್ಲಿಯಾರ್ ಹೆಚ್, ಆದಂ ಬೊಳ್ಳಗುಳಿ, ಸಿದ್ದೀಕ್ ಸೋಕಿಲ, ರವೂಫ್ ಸೋಕಿಲ, ರಶೀದ್ ಬೇಂಗಿಲ, ಅಬ್ದುಲ್ ರಹ್ಮಾನ್ ಎನ್, ಇಬ್ರಾಹಿಂ ಎನ್ ಸಮಿತಿಯ ಸಲಹೆಗಾರರಾಗಿ ಆಯ್ಕೆಗೊಂಡರು.
ರಮಳಾನ್ ಎನ್ ಸಂಘಟನೆ ಕಾರ್ಯದರ್ಶಿಯಾಗಿ ಹಾಗೂ ತಾಜುದ್ದೀನ್ ಎನ್ ಮೀಡಿಯಾ ಕಾರ್ಯದರ್ಶಿಯಾಗಿ ಆಯ್ಕೆಗೊಂಡರು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಸಿನಾನ್ ಹೆಚ್, ಸಾಬಿತ್ ಹೆಚ್, ಸಫೀರ್ ಹೆಚ್, ಶೆರೀಫ್ ಎಮ್, ಇರ್ಫಾನ್ ಪಿ, ಕಾಸಿಂ ಬಿ, ಸಮದ್ ಬಿ, ಸಿದ್ದೀಕ್ ಎಸ್ ಹಾಗೂ ರಾಫಿ ಎಮ್ ಆಯ್ಕೆಗೊಂಡರು. ಕಾರ್ಯಕ್ರಮದಲ್ಲಿ ರಿಯಾಝ್ ಬೊಳ್ಳಗುರಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್