ಉಪ್ಪಿನಂಗಡಿ: ಮುಹ್ಯುದ್ದೀನ್ ಜುಮಾ ಮಸೀದಿ ಬೇಂಗಿಲ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪ್ರವಾಸಿ ಸಂಘಟನೆ GCC ಗಲ್ಫ್ ಗೈಸ್ ಬೇಂಗಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಸಂಘಟನೆಯ ನೂತನ ಅಧ್ಯಕ್ಷರಾಗಿ ಕರೀಮ್ ಲತೀಫಿ ಸೋಕಿಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಿಯಾಝ್ ಬೊಳ್ಳಗುರಿ, ಕೋಶಾದಿಕಾರಿಯಾಗಿ ನಾಸಿರ್ ಹೆಚ್ ಆಯ್ಕೆಯಾಗಿದ್ದಾರೆ.

GCC ಗಲ್ಫ್ ಗೈಸ್ ಬೇಂಗಿಲ ಇದರ ವಾರ್ಷಿಕ ಸಭೆ ಇತ್ತೀಚಿಗೆ ವಾಟ್ಸಪ್ ಗ್ರೂಪಿನಲ್ಲಿ ನಡೆಯಿತು. ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಇಸ್ಮಾಯಿಲ್ ಸಅದಿ ಕೆದಿಲ ಹಾಗೂ ಉಪಾಧ್ಯಕ್ಷರುಗಳಾಗಿ ಹೈದರ್ ಹೆಚ್, ಅನ್ಸಾರ್ ಬೇಂಗಿಲ ಆಯ್ಕೆಗೊಂಡರು. ಸಮಿತಿಯ ಕಾರ್ಯದರ್ಶಿಗಳಾಗಿ ಬದ್ರುದ್ದೀನ್ ಕುದ್ರಡ್ಕ ಹಾಗೂ ಶಿಹಾಬ್ ಹೆಚ್ ಆಯ್ಕೆಯಾದರು. ಲೆಕ್ಕಪರಿಶೋಧಕರಾಗಿ ಝಮೀಲ್ ಬೇಂಗಿಲ ಅವರನ್ನು ಆಯ್ಕೆ ಮಾಡಲಾಯಿತು.
ಸ್ವಲಾತ್ ಸಂಯೋಜಕರಾಗಿ ಹನೀಫ್ ಸಅದಿ ಹಾಗೂ ಸಂಚಾಲಕರಾಗಿ ನೌಶಾದ್ ಎಸ್, ಸ್ವಾದಿಕ್ ಎಸ್ ಆಯ್ಕೆಗೊಂಡರು. ಅಬ್ಬಾಸ್ ಮುಸ್ಲಿಯಾರ್ ಹೆಚ್, ಆದಂ ಬೊಳ್ಳಗುಳಿ, ಸಿದ್ದೀಕ್ ಸೋಕಿಲ, ರವೂಫ್ ಸೋಕಿಲ, ರಶೀದ್ ಬೇಂಗಿಲ, ಅಬ್ದುಲ್ ರಹ್ಮಾನ್ ಎನ್, ಇಬ್ರಾಹಿಂ ಎನ್ ಸಮಿತಿಯ ಸಲಹೆಗಾರರಾಗಿ ಆಯ್ಕೆಗೊಂಡರು.
ರಮಳಾನ್ ಎನ್ ಸಂಘಟನೆ ಕಾರ್ಯದರ್ಶಿಯಾಗಿ ಹಾಗೂ ತಾಜುದ್ದೀನ್ ಎನ್ ಮೀಡಿಯಾ ಕಾರ್ಯದರ್ಶಿಯಾಗಿ ಆಯ್ಕೆಗೊಂಡರು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಸಿನಾನ್ ಹೆಚ್, ಸಾಬಿತ್ ಹೆಚ್, ಸಫೀರ್ ಹೆಚ್, ಶೆರೀಫ್ ಎಮ್, ಇರ್ಫಾನ್ ಪಿ, ಕಾಸಿಂ ಬಿ, ಸಮದ್ ಬಿ, ಸಿದ್ದೀಕ್ ಎಸ್ ಹಾಗೂ ರಾಫಿ ಎಮ್ ಆಯ್ಕೆಗೊಂಡರು. ಕಾರ್ಯಕ್ರಮದಲ್ಲಿ ರಿಯಾಝ್ ಬೊಳ್ಳಗುರಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ