ರಿಯಾದ್: ಅನಿವಾಸಿ ಮಲಯಾಳಿಯೊಬ್ಬರು ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದಾರೆ. ಕೋಝಿಕ್ಕೋಡ್ನ ತಚಂಪೋಯ್ನಲ್ಲಿರುವ ವಾಡಿಕಲ್ ಅಬ್ದುಲ್ ರಶೀದ್ (41) ದಮ್ಮಾಮ್ನಲ್ಲಿ ನಿಧನರಾಗಿದ್ದಾರೆ.
12 ದಿನಗಳ ಹಿಂದೆ ಮನೆ ಚಾಲಕನಾಗಿ ಹೊಸ ವೀಸಾದಲ್ಲಿ ದಮ್ಮಾಮ್ಗೆ ಆಗಮಿಸಿದ್ದರು. ಮೂರು ದಿನಗಳಿಗೂ ಹೆಚ್ಚು ಕಾಲ ಅವರ ಬಗ್ಗೆ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಅವರ ಪತ್ನಿ ಪ್ರಾಯೋಜಕರನ್ನು ಸಂಪರ್ಕಿಸಿದ ಬಳಿಕ, ಕೊಠಡಿ ತೆರೆದು ನೋಡಿದಾಗ ಮಲಗಿದಲ್ಲಿಯೇ ಮೃತಪಟ್ಟಿರುವುದಾಗಿ ಕಂಡು ಬಂದಿದೆ. ಹೃದಯಾಘಾತದಿಂದ ನಿಧನ ಹೊಂದಿರುವುದಾಗಿ ಅಂದಾಜಿಸಲಾಗಿದೆ.
ದಮ್ಮಾಮ್ನಲ್ಲಿ ಅಂತ್ಯಕ್ರಿಯೆಗೆ ಬೇಕಾದ ಪ್ರಕ್ರಿಯೆಗಳು ಕೆಎಂಸಿಸಿ ನೇತೃತ್ವದಲ್ಲಿ ನಡೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್