ಶಿರ್ವ: ಎಸ್ಸೆಸ್ಸೆಫ್ ಐವತ್ತರ ಸಂವತ್ಸರ ಪ್ರಯುಕ್ತ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಸೆಪ್ಟೆಂಬರ್ 10 ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಗೋಲ್ಡನ್ ಫಿಫ್ಟಿ ಸಮ್ಮೇಳನ ನಡೆಯಲಿದೆ.
ಇದರ ಪ್ರಚಾರದ ಅಂಗವಾಗಿ ಆಗಸ್ಟ್ 06 ಆದಿತ್ಯವಾರ ಬೆಳಿಗ್ಗೆ 10:30ಕ್ಕೆ ಎಸ್ಸೆಸ್ಸೆಫ್ ಶಿರ್ವ ಸೆಕ್ಟರ್ ವತಿಯಿಂದ ರೈನ್’ಬೋ ವಿದ್ಯಾರ್ಥಿಗಳ ಕಾಲ್ನಡಿಗೆ ಜಾಥಾ ಸೈಂಟ್ ಮೇರಿಸ್ ವೃತ್ತದಿಂದ ಹೊರಟು ಶಿರ್ವ ಪೇಟೆಯಲ್ಲಿ ಸಮಾಫ್ತಿಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷರಾದ ಮುಹಮ್ಮದ್ ಮುಸ್ತಫ ಸಖಾಫಿ, ಸುನ್ನೀ ಅಧ್ಯಾಪಕ ಒಕ್ಕೂಟ ಕಾಪು ರೇಂಜ್ ಅಧ್ಯಕ್ಷರಾದ ಅಬ್ದುರ್ರಝಾಖ್ ಖಾಸಿಮಿ, ಎಸ್ಸೆಸ್ಸೆಫ್ ಕಾಪು ಡಿವಿಷನ್ ಅಧ್ಯಕ್ಷರಾದ ಮುಹಮ್ಮದ್ ರಕೀಬ್, ಪ್ರಧಾನ ಕಾರ್ಯದರ್ಶಿ ಸಫ್ವಾನ್ ಪಡುಬಿದ್ರಿ, ಶಿರ್ವ ಜಾಮಿಯ ಮಸ್ಜಿದ್ ಖತೀಬರಾದ ಸಿರಾಜುದ್ದೀನ್ ಝೈನಿ, ಶಿರ್ವ ಮಸ್ಜಿದ್ ಅಧ್ಯಕ್ಷರಾದ ಜುಬೇರ್ ಅಲಿ, ಎಸ್ಸೆಸ್ಸೆಫ್ ಕಾಪು ಡಿವಿಷನ್ ವಿಸ್ಡಮ್ ಕಾರ್ಯದರ್ಶಿ ಅನ್ಫಾಲ್ ಉಚ್ಚಿಲ, ಶಿರ್ವ ಸೆಕ್ಟರ್ ಅಧ್ಯಕ್ಷರಾದ ತೌಫೀಕ್ ಪಕೀರ್ಣಕಟ್ಟೆ ಹಾಗೂ ಸೆಕ್ಟರ್ ವ್ಯಾಪ್ತಿಯ ರೈನ್’ಬೋ ವಿದ್ಯಾರ್ಥಿಗಳು, ಸೆಕ್ಟರ್ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ. ಎಂದು ಶಿರ್ವ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಝೀಯಾನ್ ಹಾಗೂ ರೈನ್’ಬೋ ಕಾರ್ಯದರ್ಶಿ ಸಫ್ವಾನ್ ಪಯ್ಯಾರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ