ಪುತ್ತೂರು: ಹಿರಿಯ ಧಾರ್ಮಿಕ ಮುಖಂಡರೂ, ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಬನ್ನೂರು ಬಿ. ಮುಹ್ಯಿದ್ದೀನ್ ಕುಟ್ಟಿ ಹಾಜಿಯವರು ಇಂದು ನಿಧನ ಹೊಂದಿದರು. ಅವರು ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಬನ್ನೂರು ಬದ್ರಿಯಾ ಜುಮುಅ ಮಸೀದಿಯಲ್ಲಿ ಹಲವಾರು ವರ್ಷ ಕಾರ್ಯದರ್ಶಿಯಾಗಿ , ಅಧ್ಯಕ್ಷರಾಗಿ ಹಾಗೂ ಸುನ್ನತ್ ಜಮಾಅತ್ತಿನ ಸಂಘ, ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿದ್ದರು.
ಇವರು, ಸುನ್ನೀ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಇಬ್ರಾಹಿಂ ಪಾಪ್ಲಿ ಬನ್ನೂರು,ಜಿದ್ದಾ ಇವರ ಸಹೋದರಾಗಿದ್ದಾರೆ.
ಮೃತ ಅಣ್ಣನ ಹೆಸರಿನಲ್ಲಿ ಎಲ್ಲರೂ ಸಾಧ್ಯವಾದಷ್ಟು ಖುರ್’ಆನ್ ಓದಿ, ತಹ್ಲೀಲ್ ಹೇಳಿ ಹದಿಯಮಾಡಿ ಮಯ್ಯಿತ್ ನಮಾಝ್ ನಿರ್ವಹಿಸಿ ಅವರ ಪರಲೋಕ ವಿಜಯಕ್ಕೆ ದುಆಃ ಮಾಡಬೇಕೆಂದು ಇಬ್ರಾಹಿಂ ಪಾಪ್ಲಿ ಬನ್ನೂರು @ ಜಿದ್ದಾ ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ