ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯನ್ನು ದಿನಾಂಕ 04/08/23 ಶುಕ್ರವಾರ ಇಶಾ ನಮಾಝ್ ನ ನಂತರ ಮಹಬುಲದ ಕಲಾ ಅಡಿಟೋರಿಯಂನಲ್ಲಿ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.
ಮೀಲಾದ್ ಸಮಿತಿಯ ಚೇರ್ಮ್ಯಾನ್ ಆಗಿ ಅಬ್ದುರಹ್ಮಾನ್ ಸಖಾಫಿ ಪೊಯ್ಯತ್ತಬೈಲ್ ,ವೈಸ್ ಛೇರ್ಮನ್ ಆಗಿ ಇಬ್ರಾಹಿಂ ವೇಣೂರು
ಜನರಲ್ ಕನ್ವೀನರ್ ಆಗಿ ಯಾಕೂಬ್ ಕಾರ್ಕಳ ಫೈನಾನ್ಸಿಯಲ್ ಛೇರ್ಮ್ಯಾನ್ ಆಗಿ ಇಕ್ಬಾಲ್ ಕಂದಾವರ, ಸೋವನೀಯರ್ ಛೇರ್ಮ್ಯಾನ್ ಆಗಿ ಬಾದುಷ ಸಖಾಫಿ ಮಾದಪುರ ಕನ್ವೀನರ್ ಆಗಿ ಝಕರ್ರಿಯಾ ಆನೆಕಲ್ , ಅಬ್ದುಲ್ ಮಾಲಿಕ್ ಸೂರಿಂಜೆ, ಹಸೈನಾರ್ ಮೊಂಟೆ ಪದವು ,ಕಲಂದರ್ ಶಾಫಿ ಜೋಕಟ್ಟೆ,ಸಿರಾಜ್ ಸುಂಟಿಕೊಪ್ಪ ಮೀಡಿಯಾ ಮತ್ತು ಪ್ರಚಾರ ವಿಭಾಗ ಚೇರ್ಮ್ಯಾನಾಗಿ ಶಾಹುಲ್ ಹಮೀದ್ ಸಅದಿ ಝುಹ್ರಿ ಕನ್ವೀನರ್ ಆಗಿ ಮುಸ್ತಫ ಉಳ್ಳಾಲ, ಹೈದರ್ ಉಚ್ಚಿಲ, ಉಮರ್ ಕೊಳಕೆ,ಇಲ್ಯಾಸ್ ಮೊಂಟುಗೋಳಿ ಊಟೋಪಚಾರದ ವ್ಯವಸ್ಥೆ ಚೇರ್ಮ್ಯಾನ್ ಆಗಿ ಶಂಶುದ್ದೀನ್ ಕುಂದಾಪುರ ಕನ್ವೀನರ್ ಆಗಿ ಇಬ್ರಾಹಿಮ್ ಅಡ್ಕಾರ್,ಇಕ್ಬಾಲ್ ಎಡಪದವು,ರಹೀಂ ಕೃಷ್ಣಾಪುರ ,ಝುಬೈರ್ ಸಾಲ್ಮಿಯ, ಅಬ್ಬಾಸ್ ಪಾಲ್ಯ
ವೇದಿಕೆ -ಸ್ಟೇಜ್ ಚೇರ್ಮ್ಯಾನ್ ಆಗಿ ಹೈದರ್ ಉಚ್ಚಿಲ
ಕನ್ವೀನರ್ ಆಗಿ ಇಸ್ಮಾಯಿಲ್ ಅಯ್ಯಂಗೇರಿ, ಸೌಕತ್ ಶಿರ್ವ ಅತಿಥಿ ಸ್ವೀಕಾರ ಚೇರ್ಮ್ಯಾನ್ ಆಗಿ ಉಮರ್ ಝುಹ್ರಿ ಕನ್ವಿನರ್ ಆಗಿ ಅಬ್ಬಾಸ್ ಬಳಂಜ ,ಉಮರುಲ್ ಫಾರೂಕ್ ಸಖಾಫಿ ಸಮೀರ್ ಕೆ.ಸಿ.ರೋಡ್,ಹೈದರ್ ಹಾಜಿ ಪಟ್ಟೋರಿವಾಹನದ ವ್ಯವಸ್ಥೆ ಚೇರ್ಮ್ಯಾನ್ ಆಗಿ ಉಸ್ಮಾನ್ ಕೋಡಿ ,ಕನ್ವೀನರ್ ಆಗಿ ಅನ್ವರ್ ಬಜ್ಪೆ ಹಾಗೂ ಎಲ್ಲಾ ಝೋನ್ ಅಧ್ಯಕ್ಷರು ಹಾಗೂ ಸೆಕ್ಟರ್ ಪಧಾದಿಕಾರಿಗಳ ಸಮ್ಮುಖದಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ಸಮಿತಿಯನ್ನು ರಚಿಸಲಾಯಿತು.
ವರದಿ ಇಬ್ರಾಹಿಂ ವೇಣೂರು
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ