ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಇದರ ವತಿಯಿಂದ ಮಂಗಳೂರಿನ ಪಡೀಲ್ ನಿಂದ ಅಡ್ಯಾರ್ ತನಕ ಆಗಸ್ಟ್ 9ರಂದು ನಡೆಯುವ ಆಝಾದಿ ರ್ಯಾಲಿ ಯನ್ನು ಯಶಸ್ವಿ ಗೊಳಿಸುವಂತೆ ಮಂಗಳೂರು ಝೋನ್ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್ ಗಳನ್ನೊಳಗೊಂಡ ಕೋಆರ್ಡಿನೇಷನ್ ಸಮಿತಿ ಕರೆ ನೀಡಿದೆ.
ಅಡ್ಯಾರ್ ಕಣ್ಣೂರು ಸುನ್ನೀ ಸೆಂಟರ್ ನಲ್ಲಿ ನಡೆದ ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ಹಾಫಿಳ್ ಯಾಕೂಬ್ ಸಅದಿ ನಾವೂರು ಅಧ್ಯಕ್ಷತೆ ವಹಿಸಿದ್ದರು. ಸಭೆಯ ನ್ನು ಉಸ್ಮಾನ್ ಸಖಾಫಿ ಮಾನಾಲ ಉದ್ಘಾಟಿಸಿದರು. ಮುಸ್ಲಿಂ ಜಮಾಅತ್ ಅಧ್ಯಕ್ಷ ವಿ ಎಸ್ ಮುಹಮ್ಮದ್ ಸಖಾಫಿ ವಳವೂರು, ಎಸ್ ವೈ ಎಸ್ ಅಧ್ಯಕ್ಷ ಸತ್ತಾರ್ ಸಖಾಫಿ, ಪ್ರಧಾನ ಕಾರ್ಯದರ್ಶಿ ನಝೀರ್ ಲುಲು, ಎಸ್ ಎಸ್ ಎಫ್ ನಾಯಕ ಫಯಾಝ್ ಫರಂಗಿಪೇಟೆ , ನವಾಜ್ ಸಖಾಫಿ ಅಡ್ಯಾರ್ ಪದವು, ಇಸಾಕ್ ತಂಗಲ್ ಕಣ್ಣೂರು, ಅಬ್ದುಲ್ ಹಮೀದ್ ಬೋಂದೆಲ್, ಹಸನ್ ಪಾಂಡೇಶ್ವರ, ಮುಂತಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಸ್ವಾಗತಿಸಿ ನಝೀರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ