ಕೊಡಗು ಸುನ್ನಿ ವೆಲ್ಪೇರ್ ಅಸೋಸಿಯೇಷನ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯನ್ನು ದಿನಾಂಕ 11/08/23 ಶುಕ್ರವಾರ ಶಪೀಕ್ ಕೊಳಕ್ಕೇರಿ ಅವರ ನಿವಾಸದಲ್ಲಿ ನಡೆದ ಸಮಿತಿಯ ಕಾರ್ಯಕಾರಿ ಸಭೆಯಲ್ಲಿ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.
ಮೀಲಾದ್ ಸಮಿತಿಯ ಚೇರ್ಮ್ಯಾನ್ ಆಗಿ ಬಹು ಹುಸೈನ್ ಮುಸ್ಲಿಯಾರ್ ಏಮ್ಮೆಮಾಡು.
ಜನರಲ್ ಕನ್ವೀನರ್ ಆಗಿ ಇಸ್ಮಾಯಿಲ್ ಅಯ್ಯಂಗೇರಿ, ಫೈನಾನ್ಸಿಯಲ್ ಛೇರ್ಮ್ಯಾನ್ ಆಗಿ ಸಿರಾಜ್ ಸುಂಟಿಕೊಪ್ಪ ಹಾಗೂ ಝಕರಿಯ್ಯ ಮುಸ್ಲಿಯಾರ್ ಎಮ್ಮೆಮಾಡು,
ಊಟೋಪಚಾರದ ವ್ಯವಸ್ಥೆ ಚೇರ್ಮ್ಯಾನ್ ಆಗಿ ಮಾಹಿನ್ ಸಖಾಫಿ ಅಯ್ಯಂಗೇರಿ,
ಕನ್ವೀನರ್ ಆಗಿ ಹುಸೈನ್ ಅಯ್ಯಂಗೇರಿ,
ವಾಹನದ ವ್ಯವಸ್ಥೆ ಚೇರ್ಮ್ಯಾನ್ ಆಗಿ
ಹನೀಫ್ ಚೇರಿಯಪರಂಭ್,
ಕನ್ವೀನರ್ ಆಗಿ ಶಫೀಕ್ ಕೊಳಕ್ಕೇರಿ.
ಸಮಿತಿ ಸದಸ್ಯರುಗಳಾಗಿ ಶರೀಫ್ ಸಅದಿ ಕೊಡ್ಲಿಪೇಟ, ಹಾಫಿಲ್ ಅಶ್ರಫ್ ಮಿಸ್ಬಾಹಿ ಅಯ್ಯಂಗೇರಿ, ಆಝೀಝ್ ಸಅದಿ ಅಯ್ಯಂಗೇರಿ. ಅಬ್ದುಲ್ ಖಾದರ್ ಎಮ್ಮೆಮಾಡು ಅಲಿ ಕೊಟ್ಟಮುಡಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡ ಕಾರ್ಯಕ್ರಮದ ಯಶಸ್ಸಿಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸಮಿತಿ ಪ್ರ.ಕಾರ್ಯದರ್ಶಿ ರಹೀಮ್ ಕೊಳಕ್ಕೇರಿ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ