ಕೊಡಗು ಸುನ್ನಿ ವೆಲ್ಪೇರ್ ಅಸೋಸಿಯೇಷನ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯನ್ನು ದಿನಾಂಕ 11/08/23 ಶುಕ್ರವಾರ ಶಪೀಕ್ ಕೊಳಕ್ಕೇರಿ ಅವರ ನಿವಾಸದಲ್ಲಿ ನಡೆದ ಸಮಿತಿಯ ಕಾರ್ಯಕಾರಿ ಸಭೆಯಲ್ಲಿ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.
ಮೀಲಾದ್ ಸಮಿತಿಯ ಚೇರ್ಮ್ಯಾನ್ ಆಗಿ ಬಹು ಹುಸೈನ್ ಮುಸ್ಲಿಯಾರ್ ಏಮ್ಮೆಮಾಡು.
ಜನರಲ್ ಕನ್ವೀನರ್ ಆಗಿ ಇಸ್ಮಾಯಿಲ್ ಅಯ್ಯಂಗೇರಿ, ಫೈನಾನ್ಸಿಯಲ್ ಛೇರ್ಮ್ಯಾನ್ ಆಗಿ ಸಿರಾಜ್ ಸುಂಟಿಕೊಪ್ಪ ಹಾಗೂ ಝಕರಿಯ್ಯ ಮುಸ್ಲಿಯಾರ್ ಎಮ್ಮೆಮಾಡು,
ಊಟೋಪಚಾರದ ವ್ಯವಸ್ಥೆ ಚೇರ್ಮ್ಯಾನ್ ಆಗಿ ಮಾಹಿನ್ ಸಖಾಫಿ ಅಯ್ಯಂಗೇರಿ,
ಕನ್ವೀನರ್ ಆಗಿ ಹುಸೈನ್ ಅಯ್ಯಂಗೇರಿ,
ವಾಹನದ ವ್ಯವಸ್ಥೆ ಚೇರ್ಮ್ಯಾನ್ ಆಗಿ
ಹನೀಫ್ ಚೇರಿಯಪರಂಭ್,
ಕನ್ವೀನರ್ ಆಗಿ ಶಫೀಕ್ ಕೊಳಕ್ಕೇರಿ.
ಸಮಿತಿ ಸದಸ್ಯರುಗಳಾಗಿ ಶರೀಫ್ ಸಅದಿ ಕೊಡ್ಲಿಪೇಟ, ಹಾಫಿಲ್ ಅಶ್ರಫ್ ಮಿಸ್ಬಾಹಿ ಅಯ್ಯಂಗೇರಿ, ಆಝೀಝ್ ಸಅದಿ ಅಯ್ಯಂಗೇರಿ. ಅಬ್ದುಲ್ ಖಾದರ್ ಎಮ್ಮೆಮಾಡು ಅಲಿ ಕೊಟ್ಟಮುಡಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡ ಕಾರ್ಯಕ್ರಮದ ಯಶಸ್ಸಿಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸಮಿತಿ ಪ್ರ.ಕಾರ್ಯದರ್ಶಿ ರಹೀಮ್ ಕೊಳಕ್ಕೇರಿ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ