ವಿಟ್ಲ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ಇದರ ವತಿಯಿಂದ 77ನೇ ಸ್ವತಂತ್ರೋತ್ಸವ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಮಹ್ಮಮುದುಲ್ ಫೈಝಿ ಅಧ್ಯಕ್ಷತೆ ವಹಿಸಿದರು.
ದಾರುನ್ನಜಾತ್ ಮುದರ್ರಿಸ್ ಸಯ್ಯದ್ ಸಮೀಮ್ ತಂಙಳ್ ಧ್ವಜಾರೋಹಣ ನಡೆಸಿದರು ಸಂಸ್ಥೆ ಮ್ಯಾನೇಜರ್ ಹಾಜಿ ಹಮೀದ್ ಕೋಡಂಗಾಯಿ ಮಾತನಾಡಿ ಭವ್ಯವಾದ ಭಾರತದ ಪರಂಪರೆಯನ್ನು ಉಳಿಸುವುದರ ಮೂಲಕ ಈ ದೇಶಕ್ಕಾಗಿ ಹುತಾತ್ಮರಾದ ನಾಯಕರನ್ನು ಸ್ಮರಿಸುವುದುರ ಮೂಲಕ ಶಾಂತಿ ಸೌಹಾರ್ದತೆಯಿಂದ ಬದುಕಬೇಕಾಗಿದೆ ಎಂದು ನುಡಿದರು.
ಈ ಸಂದರ್ಭದಲ್ಲಿ ದಾರುನ್ನಜಾತ್ ವಿದ್ಯಾರ್ಥಿಗಳಿಂದ ರಾಷ್ಟ್ರ ಗೀತೆ ಮತ್ತು ಭಾರತ ದೇಶದ ಸ್ವಾತಂತ್ರಕ್ಕಾಗಿ ಹುತಾತ್ಮರಾದ ನಾಯಕರ ಸ್ಮರಣ ಹಾಡನ್ನು ಹಾಡಿದರು ಸಂಸ್ಥೆಯ ಕೋಶಾಧಿಕಾರಿ ಡಾ ಹಸೈನಾರ್,ಹಾಫಿಳ್ ಶರೀಫ್ ಮುಸ್ಲಿಯಾರ್ ,ಇಬ್ರಾಹಿಂ ಮುಸ್ಲಿಯಾರ್ ದುಬೈ,ಉಸ್ಮಾನ್ ಹಾಜಿ,ಅಂಝ ಟಿಪ್ಪು ನಗರ,ಅಬ್ಬಾಸ್ ಟಿಪ್ಪು ನಗರ
ಹಾಗೂ ದರ್ಸ್ ವಿದ್ಯಾರ್ಥಿಗಳು, ಮದ್ರಸ ವಿದ್ಯಾರ್ಥಿಗಳು,ಊರಿನ ಮಹನೀಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಸಂಸ್ಥೆಯ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮದ್ರಸ ಅದ್ಯಪಕರಾದ ರಝಾಕ್ ಸಹದಿ ಸ್ವಾಗತಿಸಿದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ