ವಿಟ್ಲ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ಇದರ ವತಿಯಿಂದ 77ನೇ ಸ್ವತಂತ್ರೋತ್ಸವ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಮಹ್ಮಮುದುಲ್ ಫೈಝಿ ಅಧ್ಯಕ್ಷತೆ ವಹಿಸಿದರು.
ದಾರುನ್ನಜಾತ್ ಮುದರ್ರಿಸ್ ಸಯ್ಯದ್ ಸಮೀಮ್ ತಂಙಳ್ ಧ್ವಜಾರೋಹಣ ನಡೆಸಿದರು ಸಂಸ್ಥೆ ಮ್ಯಾನೇಜರ್ ಹಾಜಿ ಹಮೀದ್ ಕೋಡಂಗಾಯಿ ಮಾತನಾಡಿ ಭವ್ಯವಾದ ಭಾರತದ ಪರಂಪರೆಯನ್ನು ಉಳಿಸುವುದರ ಮೂಲಕ ಈ ದೇಶಕ್ಕಾಗಿ ಹುತಾತ್ಮರಾದ ನಾಯಕರನ್ನು ಸ್ಮರಿಸುವುದುರ ಮೂಲಕ ಶಾಂತಿ ಸೌಹಾರ್ದತೆಯಿಂದ ಬದುಕಬೇಕಾಗಿದೆ ಎಂದು ನುಡಿದರು.
ಈ ಸಂದರ್ಭದಲ್ಲಿ ದಾರುನ್ನಜಾತ್ ವಿದ್ಯಾರ್ಥಿಗಳಿಂದ ರಾಷ್ಟ್ರ ಗೀತೆ ಮತ್ತು ಭಾರತ ದೇಶದ ಸ್ವಾತಂತ್ರಕ್ಕಾಗಿ ಹುತಾತ್ಮರಾದ ನಾಯಕರ ಸ್ಮರಣ ಹಾಡನ್ನು ಹಾಡಿದರು ಸಂಸ್ಥೆಯ ಕೋಶಾಧಿಕಾರಿ ಡಾ ಹಸೈನಾರ್,ಹಾಫಿಳ್ ಶರೀಫ್ ಮುಸ್ಲಿಯಾರ್ ,ಇಬ್ರಾಹಿಂ ಮುಸ್ಲಿಯಾರ್ ದುಬೈ,ಉಸ್ಮಾನ್ ಹಾಜಿ,ಅಂಝ ಟಿಪ್ಪು ನಗರ,ಅಬ್ಬಾಸ್ ಟಿಪ್ಪು ನಗರ
ಹಾಗೂ ದರ್ಸ್ ವಿದ್ಯಾರ್ಥಿಗಳು, ಮದ್ರಸ ವಿದ್ಯಾರ್ಥಿಗಳು,ಊರಿನ ಮಹನೀಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಸಂಸ್ಥೆಯ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮದ್ರಸ ಅದ್ಯಪಕರಾದ ರಝಾಕ್ ಸಹದಿ ಸ್ವಾಗತಿಸಿದರು.

















ಇನ್ನಷ್ಟು ಸುದ್ದಿಗಳು
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ