77ನೇ ಸ್ವಾತಂತ್ರ್ಯ ದಿನಾಚರಣೆ-ಅಂಗವಾಗಿ ಇಂದು ಬೆಳಿಗ್ಗೆ ಕೊಡಂಗಾಯಿ ಸುನ್ನೀ ಸೆಂಟರ್ ಮುಂಭಾಗದಲ್ಲಿ ಅಲ್ ಮದರಸತುಲ್ ಖಿಲ್’ರಿಯ್ಯಾ ಕೊಡಂಗಾಯಿ ಅದ್ಯಾಪಕರಾದ ಅಬ್ಬಾಸ್ ಮದನಿ ಉಸ್ತಾದರ ನೇತೃತ್ವದಲ್ಲಿ ಸುನ್ನೀ ಸೆಂಟರ್ ಕಾರ್ಯದರ್ಶಿ CH ಮಹಮ್ಮದ್ ಮುಸ್ಲಿಯರ್ ಧ್ವಜಾರೋಹಣ ಮಾಡಿದರು.


ನಂತರ ಅದ್ಯಾಪಕರಾದ ಅಬ್ಬಾಸ್ ಮದನಿ ಉಸ್ತಾದರು ಸ್ವಾತಂತ್ರ್ಯಕ್ಕಾಗಿ ದುಡಿದ ಎಲ್ಲರನ್ನು ಸ್ಮರಿಸಿ ಅವರಿಗಾಗಿ ಪ್ರತ್ಯೇಕವಾಗಿ ಪ್ರಾರ್ಥಿಸಿದರು. ಮದ್ರಸ ಸಹ ಅದ್ಯಾಪಕರಾದ ಮುಸ್ತಫ ಝುಹ್ರಿ ಉಸ್ತಾದರು ನಾಡಿನ ಜನತೆಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಉತ್ತಮ ಸಂದೇಶವನ್ನು ನೀಡಿದರು ಈ ಸಂಭ್ರಮದಲ್ಲಿ ಮದ್ರಸದ ವಿದ್ಯಾರ್ಥಿಗಳು ಹಾಗೂ ಸುನ್ನೀ ಸೆಂಟರ್ ಪದಾಧಿಕಾರಿಗಳ ಸಹಿತ ಹಲವಾರು ಸುನ್ನಿ ಸಂಘ ಕುಟುಂಬದ ಕಾರ್ಯಕರ್ತರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್