77ನೇ ಸ್ವಾತಂತ್ರ್ಯ ದಿನಾಚರಣೆ-ಅಂಗವಾಗಿ ಇಂದು ಬೆಳಿಗ್ಗೆ ಕೊಡಂಗಾಯಿ ಸುನ್ನೀ ಸೆಂಟರ್ ಮುಂಭಾಗದಲ್ಲಿ ಅಲ್ ಮದರಸತುಲ್ ಖಿಲ್’ರಿಯ್ಯಾ ಕೊಡಂಗಾಯಿ ಅದ್ಯಾಪಕರಾದ ಅಬ್ಬಾಸ್ ಮದನಿ ಉಸ್ತಾದರ ನೇತೃತ್ವದಲ್ಲಿ ಸುನ್ನೀ ಸೆಂಟರ್ ಕಾರ್ಯದರ್ಶಿ CH ಮಹಮ್ಮದ್ ಮುಸ್ಲಿಯರ್ ಧ್ವಜಾರೋಹಣ ಮಾಡಿದರು.


ನಂತರ ಅದ್ಯಾಪಕರಾದ ಅಬ್ಬಾಸ್ ಮದನಿ ಉಸ್ತಾದರು ಸ್ವಾತಂತ್ರ್ಯಕ್ಕಾಗಿ ದುಡಿದ ಎಲ್ಲರನ್ನು ಸ್ಮರಿಸಿ ಅವರಿಗಾಗಿ ಪ್ರತ್ಯೇಕವಾಗಿ ಪ್ರಾರ್ಥಿಸಿದರು. ಮದ್ರಸ ಸಹ ಅದ್ಯಾಪಕರಾದ ಮುಸ್ತಫ ಝುಹ್ರಿ ಉಸ್ತಾದರು ನಾಡಿನ ಜನತೆಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಉತ್ತಮ ಸಂದೇಶವನ್ನು ನೀಡಿದರು ಈ ಸಂಭ್ರಮದಲ್ಲಿ ಮದ್ರಸದ ವಿದ್ಯಾರ್ಥಿಗಳು ಹಾಗೂ ಸುನ್ನೀ ಸೆಂಟರ್ ಪದಾಧಿಕಾರಿಗಳ ಸಹಿತ ಹಲವಾರು ಸುನ್ನಿ ಸಂಘ ಕುಟುಂಬದ ಕಾರ್ಯಕರ್ತರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ