ಸುನ್ನೀ ಸೆಂಟರ್ ಅಳೇಕಲ (KMJ, SYS, SSF, SVS, Rainbow) ಇದರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಅಳೇಕಲದ ಸುನ್ನೀ ಸೆಂಟರ್ ಬಳಿ ನಡೆಯಿತು.

KMJ ಪ್ರಧಾನ ಕಾರ್ಯದರ್ಶಿ ಹನೀಫ್ ಸಅದಿ ಉಸ್ತಾದರು ದುವಾ ಮೂಲಕ ಚಾಲನೆ ನೀಡಿದರು. ಅಳೇಕಲ ಜುಮಾ ಮಸೀದಿ ಹಾಗೂ KMJ ಅಳೇಕಲ ಶಾಖೆಯ ಅಧ್ಯಕ್ಷರಾದ ಜನಾಬ್ ಹಂಝ ಹಾಜಿಯವರು ಧ್ವಜಾರೋಹಣ ನೆರವೇರಿಸಿದರು. ಅಳೇಕಲ ನಜಾತುಸ್ಸಿಬಿಯಾನ್ ಮದ್ರಸದ ಸದರ್ ಮುಅಲ್ಲಿಂ ಸೆರ್ಕಳ ಸಖಾಫಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಳೇಕಲ ಮದ್ರಸದ ಉಸ್ತುವಾರಿಯಾದ ಅಶ್ರಫ್ ಸುಳ್ಯ ಮತ್ತು ಸೆಯ್ಯಿದ್ ಜಲಾಲ್ ತಂಙಳ್ ಶುಭ ಹಾರೈಸಿದರು. SSF ಕಾರ್ಯಕರ್ತ ಸೈಫಾನ್ ಅವರು ದೇಶಭಕ್ತಿ ಗೀತೆಯನ್ನು ಹಾಡಿದರು. ಫಾಝಿಲ್ ಅಳೇಕಲ ಸ್ವಾಗತಿಸಿ, ಸುನ್ನೀ ಸೆಂಟರ್ ಕನ್ವೀನರ್ ರಿಯಾಝ್ ಅಳೇಕಲ ಕಾರ್ಯಕ್ರಮ ನಿರೂಪಿಸಿದರು. ಶಫೀಖ್ ಇಂಜಿನಿಯರ್ ದನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ