ಮಂಗಳೂರು: ಉಜಿರೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮೃತ ಸೌಜನ್ಯ ಪ್ರಕರಣದಲ್ಲಿ ಸಮರ್ಪಕ ನ್ಯಾಯ ಪಾಲನೆ ಆಗಲಿ ಮತ್ತು ನೈಜ ದುಷ್ಕರ್ಮಿ ಅಪರಾಧಿಗಳಿಗೆ ಶಿಕ್ಷೆ ಆಗಬೇಕಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಒತ್ತಾಯಿಸಿದ್ದಾರೆ.
ಉಜಿರೆಯ ವಿದ್ಯಾರ್ಥಿನಿ ಮೃತ ಸೌಜನ್ಯಳನ್ನು ಅತ್ಯಾಚಾರ ನಡೆಸಿ ಹತ್ಯೆಗೊಳಿಸಿದ ಅಂದಿನ ಪ್ರಕರಣದಲ್ಲಿ ಸಂತೋಷ್ ಎಂಬ ಆರೋಪಿ ದೋಷ ಮುಕ್ತನಾಗಿದ್ದು, ನೈಜ ಅಪರಾಧಿಗಳು ಯಾರೆಂದು ಬಹಿರಂಗ ಪಡಿಸುವುದು ವ್ಯವಸ್ಥೆಯ ಮುಂದಿನ ಸವಾಲು ಆಗಿರುವುದರಿಂದ ಸೌಜನ್ಯ ಪ್ರಕರಣದಲ್ಲಿ ರಾಜ್ಯದ ಜನತೆಯು ನ್ಯಾಯದ ನಿರೀಕ್ಷೆಯಲ್ಲಿದೆ.
ಮೃತ ಸೌಜನ್ಯಳ ಸಾವು ಯಾವುದೇ ಕಾರಣಕ್ಕೂ ನಿಗೂಢವಾಗಿ ಉಳಿಯ ಕೂಡದು ಮತ್ತು ನೈಜ ಆರೋಪಿಗಳು ತಪ್ಪಿಸಿ ಕೊಳ್ಳಕೂಡದು. ಸೌಜನ್ಯ ನ್ಯಾಯದ ಪರ ಹೋರಾಟಕ್ಕೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸುತ್ತದೆ ಎಂದು ಕೆ.ಅಶ್ರಫ್(ಮಾಜಿ ಮೇಯರ್) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ