ವಿಟ್ಲ: ಇಲ್ಲಿನ ಬೋಳಂತೂರು ರಹ್ಮಾನಿಯಾ ಜುಮಾ ಮಸೀದಿ ಮತ್ತು ಖುವತ್ತುಲ್ ಇಸ್ಲಾಂ ಮದರಸ ಕಮಿಟಿ ಬೋಳಂತೂರು ಇದರ
77ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಬೆಳಿಗ್ಗೆ 7.30ಕೆ ಖುವತುಲ್ ಇಸ್ಲಾಂ ಮದರಸ ಮುಂಭಾಗದಲ್ಲಿ ನಡೆಯಿತು.
ಧ್ವಜಾರೋಹಣ ನೇತೃತ್ವವನ್ನು ಜಮಾಅತಿನ ಅಧ್ಯಕ್ಷರಾದ ಇಬ್ರಾಹಿಂ ಮಜಲ್ ಕೊಡಿ ನೆರವೇರಿಸಿದರು. ಖತೀಬ್ ಉಸ್ತಾದ್ ಸುಲೈಮಾನ್ ಸಖಾಫಿ ದುಆಕೆ ನೇತೃತ್ವ ನೀಡಿದರು. ಎಸ್ ಬಿ ಎಸ್. ಮಕ್ಕಳು ರಾಷ್ಟ್ರಗೀತೆ ಹಾಡಿದರು.
ಪ್ರಸ್ತಾವಿಕ ಭಾಷಣದಲ್ಲಿ ಸದರ್ ಉಸ್ತಾದ್ ಅಬ್ದುಲ್ ಲತೀಫ್ ಮದನಿಯವರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕೆಂದು ಕರೆ ನೀಡಿದರು.
ಮುಸ್ತಫಾ ಹನೀಫಿ ಉಸ್ತಾದ್,ಪ್ರಧಾನ ಕಾರ್ಯದರ್ಶಿ ರಫೀಕ್ ಮಾಡಿದಬಳಿ,ಕೋಶಾಧಿಕಾರಿ ಅಬ್ದುಲ್ ಚ ದಂಡೆಮಾರ್ ಹಾಗೂ ಮದರಸ ಉಸ್ತುವಾರಿಗಳು ಕುಂಞಮೋನು ಮಜಲ್ ಕೊಡಿ, ಬಿ ಕೆ ಅಬ್ದುಲ್ ಹಮೀದ್ ಹಿದಾಯತ್ ಹಾಗೂ ಮದರಸ ಮಕ್ಕಳು ಪೋಷಕರು ಜಮಾಅತಿನ ಎಲ್ಲಾ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.
ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಿ, ಮದರಸ ಅಧ್ಯಾಪಕರಾದ ತನ್ವೀರ್ ಹಿಮಮಿ ಸಖಾಫಿ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ