ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುಧಾಬಿ ವತಿಯಿಂದ ಸ್ವಾತಂತ್ರ್ಯ ಸಂಭ್ರಮ ಕಾರ್ಯಕ್ರಮ ಕೆಸಿಎಫ್ ಆಡಿಟೋರಿಯಂನಲ್ಲಿ ನಡೆಸಲಾಯಿತು.

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಮಾತನಾಡಿ ವೈವಿದ್ಯತೆ ಭಾರತದ ಸೌಂದರ್ಯವಾಗಿದೆ. ಅದನ್ನು ಕಾಪಾಡುವುದು ಭಾರತೀಯರ ಕರ್ತವ್ಯವಾಗಿದೆ. ಎಪ್ಪತ್ತಾರು ವರ್ಷಗಳ ಕಾಲ ರುع ಎಲ್ಲಿದ್ದರೂ ಈ ದಿನ ಸಂಭ್ರಮದಿಂದ ಆಚರಿಸುತ್ತಾರೆ ಎಂದು ಹೇಳಿದರು.
ಕೆಸಿಎಫ್ ಅಬುಧಾಬಿ ಝೋನ್ ಅಧ್ಯಕ್ಷರಾದ ಹಸೈನಾರ್ ಅಮಾನಿ ಅಧ್ಯಕ್ಷತೆ ವಹಿಸಿದರು. ಕೆಸಿಎಫ್ ಅಬುಧಾಬಿ ಪ್ರಧಾನ ಕಾರ್ಯದರ್ಶಿ ಕಬೀರ್ ಬಯಂಬಾಡಿ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು.

ಮಖ್ಬೂಲ್ ಅಮಾನಿ, ಶಿಹಾಬುದ್ದೀನ್ ಸುಳ್ಯ ರಾಷ್ಟ್ರಗೀತೆ ಹಾಡಿದರು. ಕೆಸಿಎಫ್ ರಾಷ್ಟ್ರೀಯ ಪಬ್ಲಿಕೇಶನ್ ಅಧ್ಯಕ್ಷ ಹಕೀಂ ತುರ್ಕಳಿಕೆ, ಅಲ್ ಹಾಜ್ ಮುಹಮ್ಮದ್ ಕುಂಞಿ, ಹಮೀದ್ ಮುಸ್ಲಿಯಾರ್ ಕುಪ್ಪೆಟ್ಟಿ, ಹಾರಿಸ್ ಸಅದಿ, ಇಂಜಿನಿಯರ್ ರಝಾಕ್ ಸಅದಿ ನಾವೂರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ