ಉಡುಪಿ ; SSF ಉಡುಪಿ ಡಿವಿಷನ್ ವತಿಯಿಂದ ಡಿವಿಷನ್ ಕಛೇರಿ ಅಂಬಾಗಿಲು ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಪಾಲಿಲಿ ಮಣಿಪುರ ಇವರ ಅಧ್ಯಕ್ಷತೆಯಲ್ಲಿ, ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ಡಿವಿಷನ್ ಅಧ್ಯಕ್ಷರೊಂದಿಗೆ, ಮುಖ್ಯ ಅತಿಥಿಯಾಗಿ ಆಗಮಿಸಿದ ಸ್ಥಳೀಯ ಉದ್ಯಮೀ ಲಕ್ಷ್ಮಣ್ ಮತ್ತು ಹಿರಿಯ ನಾಯಕರಾದ ರಶೀದ್ ಉಸ್ತಾದ್ ಕಟಪಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಜುಲ್ ಉಲಮಾ ರಿಲೀಫ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದ್ ಅಂಬಾಗಿಲು, HSDF ಚೇರ್ಮನ್ ಮಜೀದ್ ಕಟಪಾಡಿ, ಅತಿಥಿಯಾದ ರಿಝ್ವಾನ್ ಕೃಷ್ಟಾಪುರ, ಡಿವಿಷನ್ ಸದಸ್ಯರಾದ ಶಂಶುದ್ದೀನ್ ಆರ್.ಕೆ, ನಾಸೀರ್ ಬಿಕೆ, ನಝೀರ್ ಸಾಸ್ತಾನ, ರಹೀಂ, ಮುತ್ತಲಿಬ್, ಇಬ್ರಾಹಿಂ, ಸುಲೈಮಾನ್ ರಂಗನಕೆರೆ, ಬಿಲಾಲ್ ಮಲ್ಪೆ, ಶಾಹಿಲ್ ಹೂಡೆ, ನವಾಝ್ ಉಡುಪಿ, ಇರ್ಫಾನ್ ಸಂತೋಷ್ ನಗರ, ಫವಾಝ್ ದೊಡ್ಡಣಗುಡ್ಡೆ, ಅಲ್ಫಾಝ್ ಕಟಪಾಡಿ, ಮುಸ್ತಫಾ ಮಾಸ್ಟರ್, ಆಶಿಕ್ ಸರಕಾರಿಗುಡ್ಡೆ ಹಾಗೂ ಇನ್ನಿತರರು ಉಪಸ್ಥಿತಿ ಇದ್ದರು.

ಡಿವಿಷನ್ ಪ್ರ. ಕಾರ್ಯದರ್ಶಿ ಸಿದ್ದೀಕ್ ಸ್ವಾಗತಿಸಿದರು, ಕೋಶಾಧಿಕಾರಿ ಇಮ್ತಿಯಾಝ್ ಸಂತೋಷ್ ನಗರ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ