ಉಡುಪಿ ; SSF ಉಡುಪಿ ಡಿವಿಷನ್ ವತಿಯಿಂದ ಡಿವಿಷನ್ ಕಛೇರಿ ಅಂಬಾಗಿಲು ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಪಾಲಿಲಿ ಮಣಿಪುರ ಇವರ ಅಧ್ಯಕ್ಷತೆಯಲ್ಲಿ, ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ಡಿವಿಷನ್ ಅಧ್ಯಕ್ಷರೊಂದಿಗೆ, ಮುಖ್ಯ ಅತಿಥಿಯಾಗಿ ಆಗಮಿಸಿದ ಸ್ಥಳೀಯ ಉದ್ಯಮೀ ಲಕ್ಷ್ಮಣ್ ಮತ್ತು ಹಿರಿಯ ನಾಯಕರಾದ ರಶೀದ್ ಉಸ್ತಾದ್ ಕಟಪಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಜುಲ್ ಉಲಮಾ ರಿಲೀಫ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದ್ ಅಂಬಾಗಿಲು, HSDF ಚೇರ್ಮನ್ ಮಜೀದ್ ಕಟಪಾಡಿ, ಅತಿಥಿಯಾದ ರಿಝ್ವಾನ್ ಕೃಷ್ಟಾಪುರ, ಡಿವಿಷನ್ ಸದಸ್ಯರಾದ ಶಂಶುದ್ದೀನ್ ಆರ್.ಕೆ, ನಾಸೀರ್ ಬಿಕೆ, ನಝೀರ್ ಸಾಸ್ತಾನ, ರಹೀಂ, ಮುತ್ತಲಿಬ್, ಇಬ್ರಾಹಿಂ, ಸುಲೈಮಾನ್ ರಂಗನಕೆರೆ, ಬಿಲಾಲ್ ಮಲ್ಪೆ, ಶಾಹಿಲ್ ಹೂಡೆ, ನವಾಝ್ ಉಡುಪಿ, ಇರ್ಫಾನ್ ಸಂತೋಷ್ ನಗರ, ಫವಾಝ್ ದೊಡ್ಡಣಗುಡ್ಡೆ, ಅಲ್ಫಾಝ್ ಕಟಪಾಡಿ, ಮುಸ್ತಫಾ ಮಾಸ್ಟರ್, ಆಶಿಕ್ ಸರಕಾರಿಗುಡ್ಡೆ ಹಾಗೂ ಇನ್ನಿತರರು ಉಪಸ್ಥಿತಿ ಇದ್ದರು.

ಡಿವಿಷನ್ ಪ್ರ. ಕಾರ್ಯದರ್ಶಿ ಸಿದ್ದೀಕ್ ಸ್ವಾಗತಿಸಿದರು, ಕೋಶಾಧಿಕಾರಿ ಇಮ್ತಿಯಾಝ್ ಸಂತೋಷ್ ನಗರ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ