ಕುವೈಟ್ :ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ಫರ್ವಾನಿಯ ಕೆಸಿಎಫ್ ಕಚೇರಿ ಯಲ್ಲಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಉಸ್ತಾದರ ನೇತ್ರತ್ವದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಸಭೆಯಲ್ಲಿ ಇಂಟರ್ ನ್ಯಾಷನಲ್ ಕೌನ್ಸಿಲ್ ಸದಸ್ಯರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಯಾಕೂಬ್ ಕಾರ್ಕಳ ಸ್ವಾಗತಿಸಿದರು.
ರಾಷ್ಟ್ರೀಯ ಸಮಿತಿಯ ಸಂಘಟನಾ ಅಧ್ಯಕ್ಷ ಬಹುಮಾನ್ಯ ಉಮರ್ ಝುಹುರಿ, ಸಾಂತ್ವನ ಅಧ್ಯಕ್ಷ ಇಕ್ಬಾಲ್ ಕಂದಾವರ ಪಬ್ಲಿಕೇಷನ್ ಪ್ರಚಾರ ವಿಭಾಗ ಕಾರ್ಯದರ್ಶಿ ಇಬ್ರಾಹಿಂ ವೇಣೂರು ನೋರ್ತ್ ಝೋನ್ ಇಹ್ಸಾನ್ ಅಧ್ಯಕ್ಷ ಹೈದರ್ ಹಾಜಿ ಪಟ್ಟೋರಿ ಇಲ್ಯಾಸ್ ಮೊಂಟು ಗೋಳಿ ಅಶಂಸ ಭಾಷಣ ಗೈದರು.
ಸಭೆಯಲ್ಲಿ ಯಲ್ಲಿ ಸೌತ್ ಝೋನ್ ನಾಯಕರು ನೋರ್ತ್ ಝೋನ್ ನಾಯಕರು ಹಾಗೂ ಸೆಕ್ಟರ್ ಭಾಗವಹಿಸಿದರು. ಕೊನೆಯಲ್ಲಿ ರಾಷ್ಟ್ರೀಯ ಸಮಿತಿ ಪಬ್ಲಿಕೇಷನ್ ಪ್ರಚಾರ ವಿಭಾಗದ ಅಧ್ಯಕ್ಷ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದರ ದುವಾ ದೊಂದಿಗೆ ಕಾರ್ಯಕ್ರಮ ಕೊನೆಗೊಂಡಿದ್ದು ರಾಷ್ಟ್ರೀಯ ಸಮಿತಿ ಸಾಂತ್ವನ ವಿಭಾಗದ ಅಧ್ಯಕ್ಷ ಇಕ್ಬಾಲ್ ಕಂದಾವರ ಧನ್ಯವಾದ ಸಲ್ಲಿಸಿದರು.
ವರದಿ ಇಬ್ರಾಹಿಂ ವೇಣೂರು ಕುವೈಟ್
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ