ಬೆಂಗಳೂರು : ಎಸ್ ಎಸ್ ಎಫ್ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನದ ಪ್ರಚಾರಾರ್ಥ ಎಸ್ ವೈ ಎಸ್ ಜಯನಗರ ಝೋನ್ ವತಿಯಿಂದ ಹಿಜಾಮ ಮತ್ತು ಯುನಾನಿ ವೈದ್ಯಕೀಯ ಶಿಬಿರ 13 ಆಗಸ್ಟ್ 2013 ರಂದು ಸ’ಅದಿಯ ಎಜುಕೇಶನ್ ಫೌಂಡೇಶನ್ ಯಾರಬ್ನಗರ ದಲ್ಲಿ ನಡೆಯಿತು.

ಎಸ್ ವೈ ಎಸ್ ಝೋನ್ ಅಧ್ಯಕ್ಷರಾದ ಸಂಶುದ್ದೀನ್ ಅಝ್ಹರಿ ಯವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭ ವನ್ನು ರಾಜ್ಯ ಉಪಾಧ್ಯಕ್ಷರಾದಂತಹ ಬಷೀರ್ ಸ’ಅದಿ ಪೀಣ್ಯ ರವರು ಉದ್ಘಾಟಿಸಿದರು. ನುರಿತ ವೈದ್ಯರ ನೇತೃತ್ವ ದಲ್ಲಿ ನಡೆದ ಶಿಬಿರದಲ್ಲಿ ನೂರಕ್ಕೂ ಅಧಿಕ ಮಂದಿ ಪಾಲ್ಗೊಂಡು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.


ಸಂಜೆ ನಡೆದ ಶಿಭಿರದ ಸಮಾರೋಪ ಸಮಾರಂಭ ದಲ್ಲಿ ರಾಜ್ಯ ವಖ್ಫ್ ಚೇರ್ಮನ್ ಶಾಫಿ
ಸಅದಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿದರು.
ಶಿಬಿರದಲ್ಲಿ ಎಸ್ ಎಸ್ ಜಿಲ್ಲಾಧ್ಯಕ್ಷ ಲತೀಫ್ ನಈಮಿ, ಎಸ್ ವೈ ಎಸ್ ನಾಯಕರಾದ ಇಸ್ಮಾಯಿಲ್ ಸಅದಿ ಕಿನ್ಯ, ಶಿಹಾಬ್ ಮಡಿವಾಳ, ಬಷೀರ್ ಸಅದಿ ಕರಾಯ,ವಾಜಿದ್ ಅಂಜದಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ