ಮಂಗಳೂರು: ಕರ್ನಾಟಕ ಮುಸ್ಲಿಂಜಮಾಅತ್
SჄS & SSF Coordination committee manglore zone ವತಿಯಿಂದ
2023 ಆಗಸ್ಟ್ 19 ಶನಿವಾರ 2.30 PM ಜ್ಯೋತಿ ಸರ್ಕಲ್ ನಿಂದ ಪುರಭವನದವರೆಗೆ
ಡ್ರಗ್ಸ್ ವಿರುದ್ಧ 313 ಸದಸ್ಯರ ಜಾಗೃತಿ ರ್ಯಾಲಿ ನಡೆಯಲಿದೆ.

ಇದರ ಉದ್ಘಾಟನೆಯನ್ನು ಮಂಗಳೂರು ಪೋಲಿಸ್ ಕಮಿಷನರ್ ಶ್ರೀ ಕುಲದೀಪ್ ಕುಮಾರ್ ಆರ್ ಜೈನ್ ಐಪಿಎಸ್ ನೆರವೇರಿಸಲಿದ್ದಾರೆ.
ಸಾಯಂಕಾಲ 4.00 ಕ್ಕೆ ಗ್ಲೋರಿಯಸ್ ಇಂಡಿಯಾ ಸಮಾವೇಶ ಹಾಗೂ ಪ್ರಜಾಭಾರತ ಕಾರ್ಯಕ್ರಮವು ಪುರಭವನ ಮಿನಿ ಹಾಲ್ನಲ್ಲಿ ನಡೆಯಲಿದೆ.
ವಿ ಎ ಮುಹಮ್ಮದ್ ಸಖಾಫಿ ವಳವೂರು ಅಧ್ಯಕ್ಷರು ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ಝೋನ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಯ್ಯಿದ್ ಇಸಾಕ್ ತಂಙಳ್ ಕಣ್ಣೂರು ದುಆಕೆ ನೇತೃತ್ವ ನೀಡುವರು. ಸನ್ಮಾನ್ಯ ಐವನ್ ಡಿಸೋಜ ಇವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಗ್ಲೋರಿಯಸ್ ಇಂಡಿಯಾ ವಿಷಯದಲ್ಲಿ ಜನಾಬ್ ಮುನೀರ್ ಕಾಟಿಪಳ್ಳ ಮತ್ತು ಡ್ರಗ್ಸ್ , ಮಾದಕ ದ್ರವ್ಯದ ಅನಾಹುತ ಎಂಬ ವಿಷಯದಲ್ಲಿ ಬಶೀರ್ ಮದನಿ ಅಲ್ ಕಾಮಿಲ್ ಕೂಳೂರು
(ಅಧ್ಯಕ್ಷರು ಜಂಇಯ್ಯತುಲ್ ಮುಅಲ್ಲಿಮೀನ್ ಮಂಗಳೂರು ಝೋನ್) ಭಾಷಣ ಮಾಡಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಎಮ್ಮೆಸ್ಸೆಎಂ ಅಬ್ದುಲ್ ರಶೀದ್ ಝೈನೀ ಕಾಮಿಲ್ ಉಪಸ್ಥಿತರಿರುವರು.
ಸತ್ತಾರ್ ಸಖಾಫಿ ಅಡ್ಯಾರ್ ಪದವು ಅಧ್ಯಕ್ಷ ರು SჄS ಮಂಗಳೂರು ಝೋನ್ ಇವರು ಸಭಿಕರನ್ನು ಸ್ವಾಗತಿಸುವರು. ಹಾಫಿಳ್ ಯಾಕೂಬ್ ಸಅದಿ ನಾವೂರು(ಅಧ್ಯಕ್ಷ ರು ಸುನ್ನಿ ಕೋ ಆರ್ಡಿನೇಷನ್ ಮಂಗಳೂರು ಝೋನ್) ಪ್ರಾಸ್ತಾವಿಕ ಭಾಷಣ ಮಾಡುವರು.
ವೇದಿಕೆಯಲ್ಲಿ ಅಶ್ರಫ್ ಫಾಲಿಲಿ ಅಮ್ಮೆಮ್ಮಾರ್ (ಅಧ್ಯಕ್ಷರು ಎಸ್ ಎಸ್ ಎಫ್ ಮಂಗಳೂರು ಡಿವಿಷನ್) ಜನಾಬ್ ಅಶ್ರಫ್ ಕಿನಾರ ಮಂಗಳೂರು
ರಾಜ್ಯ ಕಾರ್ಯದರ್ಶಿ ಕರ್ನಾಟಕ ಮುಸ್ಲಿಂ ಜಮಾಅತ್, ಬಶೀರ್ ಅಹ್ಸನಿ ಪಡೀಲ್
ಅಧ್ಯಕ್ಷರು ಜಂಇಯ್ಯತುಲ್ ಮುಅಲ್ಲಿಮೀನ್ ಜೆಪ್ಪು ರೇಂಜ್, ಸುಹೈಲ್ 10th ಮೈಲ್ ಪ್ರಧಾನ ಕಾರ್ಯದರ್ಶಿ ಎಸ್ ಎಸ್ ಎಫ್ ಕರ್ನಾಟಕ ದಕ ವೆಸ್ಟ್, ಎ ಪಿ ಇಸ್ಮಾಯಿಲ್ ಅಧ್ಯಕ್ಷರು ಎಸ್ ಎಂ ಎ ದ. ಕ ಜಿಲ್ಲೆ, ಕೆ ಎಚ್ ಕರೀಂ ಹಾಜಿ ಅಡ್ಯಾರ್
ಕೋಶಾಧಿಕಾರಿ ಕೆ ಎಂ ಜೆ ಮಂಗಳೂರು ಝೋನ್,
ಬಿ ಎ ಅಬ್ದುಲ್ ಸಲೀಂ ಹಾಜಿ ಅಡ್ಯಾರ್ ಪದವು ಕೋಶಾಧಿಕಾರಿ ಕೋಆರ್ಡಿನೇಷನ್ ಸಮಿತಿ ಮಂಗಳೂರು ಝೋನ್, ನವಾಝ್ ಸಖಾಫಿ ಅಡ್ಯಾರ್ ಪದವು ,ಜನಾಬ್ ಅಝ್ ಮಲ್ ಕಾವೂರು ರಾಜ್ಯ ಸದಸ್ಯರು ಎಸ್ ಎಸ್ ಎಫ್ ಕರ್ನಾಟಕ, ಕೆ ಸಿ ಸುಲೈಮಾನ್ ಮುಸ್ಲಿಯಾರ್, ಜನಾಬ್ ಹಸನ್ ಪಾಂಡೇಶ್ವರ ಪ್ರಧಾನ ಕಾರ್ಯದರ್ಶಿ ಎಸ್ ವೈಎಸ್ ಮಂಗಳೂರು ಸರ್ಕಲ್, ಕಮಾಲ್ ಪ್ರಧಾನ ಕಾರ್ಯದರ್ಶಿ ಎಸ್ಎಸ್ ಎಫ್ ಮಂಗಳೂರು ಡಿವಿಷನ್, ನಝೀರ್ ಲುಲು ಕಾರ್ಯದರ್ಶಿ ಕೋಆರ್ಡಿನೇಷನ್ ಸಮಿತಿ ಮಂಗಳೂರು ಝೋನ್ ಉಪಸ್ಥಿತರಿರುವರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ