ಇತ್ತೀಚಿಗೆ ನಿಧನರಾದ ಬೈಕಂಪಾಡಿ ಅಂಗರಗುಂಡಿ ನಿವಾಸಿಯಾಗಿದ್ದ ಮರ್ಹೂಂ ಮಾಮು ಬ್ಯಾರಿಯವರ ಮಗ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ,ಕೊಡುಗೈ ದಾನಿಯೂ, ಒಂದನೇ ದರ್ಜೆಯ ಕಾಂಟ್ರಾಕ್ಟರ್ ಆಗಿದ್ದ ಕಾಟಿಪಳ್ಳ ಏರಡನೇ ಬ್ಲಾಕ್ ನಿವಾಸಿಯಾಗಿರುವ ಬಿ.ಕೆ.ಇಸ್ಮಾಯಿಲ್ ಹಾಜಿ (ಬಳ್ಳಾರಿ )ಯವರ ಮನೆಗೆ ಕರ್ನಾಟಕ ವಖ್ಫ್ ಮಂಡಳಿ ಅಧ್ಯಕ್ಷರಾದ ಮೌಲಾನಾ ಎನ್.ಕೆ. ಎಂ. ಶಾಫಿ ಸಹದಿಯವರು ಭೇಟಿ ನೀಡಿ ಮೃತರ ಮಘ್ಫಿರತ್ಗಾಗಿ ಪ್ರಾರ್ಥಿಸಿ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂಧರ್ಭದಲ್ಲಿ ದ.ಕ. ಜಿಲ್ಲಾ ವಖ್ಫ್ ಸಲಹಾ ಸಮಿತಿ ಅಧ್ಯಕ್ಷರಾದ ಬಿ. ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ದ.ಕ ಜಿಲ್ಲಾ ವಖ್ಫ್ ಬೋರ್ಡ್ ಸಲಹಾ ಸಮಿತಿ ಸದಸ್ಯರೂ, ಪ್ರತಿಷ್ಠಿತ ಕಾಜೂರ್ ದರ್ಗಾ ಶರೀಫಿನ ಪ್ರಧಾನ ಕಾರ್ಯದರ್ಶಿಯೂ ಆದ ಜೆ.ಎಚ್. ಅಬೂಬಕರ್ ಸಿದ್ದೀಕ್ ಕಾಜೂರ್, ಕಾಟಿಪಳ್ಳ ಜುಮ್ಮಾ ಮಸ್ಜಿದ್ ಮಾಜಿ ಅಧ್ಯಕ್ಷರಾದ ಜನಾಬ್ ಸಲೀಂ ರಫಿ,ರಾಜ್ಯ ವಖ್ಫ್ ಮಂಡಳಿ ACO ಬಿ.ಎ.ಖಾದರ್ ಶಾ, ನ್ಯಾಯವಾದಿ ಮುಕ್ತಾರ್ ಅಹ್ಮದ್, ವಖ್ಫ್ ಸದಸ್ಯರಾದ ಬಿ.ಕೆ. ಸಿರಾಜುದ್ದೀನ್, ಹಾರಿಸ್ ಬೈಕಂಪಾಡಿ, ಹಿದಾಯತ್, ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ