ದೇರಳಕಟ್ಟೆ ; ಎಸ್ವೈಎಸ್ ದೇರಳಕಟ್ಟೆ ಝೋನ್ ವತಿಯಿಂದ “ಗ್ಲೋರಿಯಸ್ ಇಂಡಿಯಾ ಹಾಗೂ ಕ್ಯಾಬ್ ಸಿ” ಕ್ಯಾಂಪ್ ಝೋನ್ ಅಧ್ಯಕ್ಷರಾದ ತೌಸೀಫ್ ಸಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ ತಿಬ್ಲೆಪದವು ಮದ್ರಸಾದಲ್ಲಿ ನಡೆಯಿತು. ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಕಿನ್ಯ ಪ್ರಾರ್ಥಿಸಿದರು.
ಮುತ್ತಲಿಬ್ ಸಖಾಫಿ ಬೆಳ್ಮ ಸಭೆಯನ್ನು ಉದ್ಘಾಟಿಸಿದರು. ಎಸ್ವೈಎಸ್ ವೆಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೆಹಬೂಬ್ ಸಖಾಫಿ ಕಿನ್ಯ ಪ್ರಸ್ತಾವಿಕ ಮಾತುಗಳನ್ನಾಡಿದರು.

ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ನಾಯಕರಾದ ಹಾಫಿಳ್ ಯಾಕೂಬ್ ಸಅದಿ ನಾವೂರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಗತಿ ಮಂಡಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ದೇರಳಕಟ್ಟೆ ಅಧ್ಯಕ್ಷರಾದ ಇಸ್ಮಾಈಲ್ ಸಅದಿ ಉರುಮಣೆ, ಎಸ್ವೈಎಸ್ ದೇರಳಕಟ್ಟೆ ಝೋನ್ ಪ್ರಧಾನ ಕಾರ್ಯದರ್ಶಿ ಸಾಲಿಹ್ ರೆಂಜಾಡಿ, ಕೋಶಾಧಿಕಾರಿ ಉಸ್ಮಾನ್ ಝುಹ್ರಿ ಕಿನ್ಯ, ಉಪಾಧ್ಯಕ್ಷರಾದ ಹನೀಫ್ ಕಾಮಿಲ್ ಸಖಾಫಿ ನಾಟೆಕಲ್, ಕಾರ್ಯದರ್ಶಿಗಳಾದ ಹೈದರಲಿ ಹಿಮಮಿ ಮಲಾರ್, ಉಸ್ಮಾನ್ ಫಜೀರ್, ಹನೀಫ್ ಬದ್ಯಾರ್, ಹಮೀದ್ ಕಿನ್ಯ, ಎಸ್ವೈಎಸ್ ದೇರಳಕಟ್ಟೆ ಝೋನ್ ಕಾರ್ಯಕಾರಿ ಸಮಿತಿ ಸದಸ್ಯರು ಸಹಿತ 5 ಸರ್ಕಲ್ಗಳ ಎಕ್ಸಿಕ್ಯೂಟಿವ್ ಸದಸ್ಯರು ಹಾಗೂ 32 ಶಾಖೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಎಸ್ವೈಎಸ್ ದೇರಳಕಟ್ಟೆ ಝೋನ್ ಸಂಘಟನಾ ಕಾರ್ಯದರ್ಶಿ ಮುಸ್ತಫಾ ಸಅದಿ ಹರೇಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ