ದೇರಳಕಟ್ಟೆ ; ಎಸ್ವೈಎಸ್ ದೇರಳಕಟ್ಟೆ ಝೋನ್ ವತಿಯಿಂದ “ಗ್ಲೋರಿಯಸ್ ಇಂಡಿಯಾ ಹಾಗೂ ಕ್ಯಾಬ್ ಸಿ” ಕ್ಯಾಂಪ್ ಝೋನ್ ಅಧ್ಯಕ್ಷರಾದ ತೌಸೀಫ್ ಸಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ ತಿಬ್ಲೆಪದವು ಮದ್ರಸಾದಲ್ಲಿ ನಡೆಯಿತು. ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಕಿನ್ಯ ಪ್ರಾರ್ಥಿಸಿದರು.
ಮುತ್ತಲಿಬ್ ಸಖಾಫಿ ಬೆಳ್ಮ ಸಭೆಯನ್ನು ಉದ್ಘಾಟಿಸಿದರು. ಎಸ್ವೈಎಸ್ ವೆಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೆಹಬೂಬ್ ಸಖಾಫಿ ಕಿನ್ಯ ಪ್ರಸ್ತಾವಿಕ ಮಾತುಗಳನ್ನಾಡಿದರು.

ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ನಾಯಕರಾದ ಹಾಫಿಳ್ ಯಾಕೂಬ್ ಸಅದಿ ನಾವೂರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಗತಿ ಮಂಡಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ದೇರಳಕಟ್ಟೆ ಅಧ್ಯಕ್ಷರಾದ ಇಸ್ಮಾಈಲ್ ಸಅದಿ ಉರುಮಣೆ, ಎಸ್ವೈಎಸ್ ದೇರಳಕಟ್ಟೆ ಝೋನ್ ಪ್ರಧಾನ ಕಾರ್ಯದರ್ಶಿ ಸಾಲಿಹ್ ರೆಂಜಾಡಿ, ಕೋಶಾಧಿಕಾರಿ ಉಸ್ಮಾನ್ ಝುಹ್ರಿ ಕಿನ್ಯ, ಉಪಾಧ್ಯಕ್ಷರಾದ ಹನೀಫ್ ಕಾಮಿಲ್ ಸಖಾಫಿ ನಾಟೆಕಲ್, ಕಾರ್ಯದರ್ಶಿಗಳಾದ ಹೈದರಲಿ ಹಿಮಮಿ ಮಲಾರ್, ಉಸ್ಮಾನ್ ಫಜೀರ್, ಹನೀಫ್ ಬದ್ಯಾರ್, ಹಮೀದ್ ಕಿನ್ಯ, ಎಸ್ವೈಎಸ್ ದೇರಳಕಟ್ಟೆ ಝೋನ್ ಕಾರ್ಯಕಾರಿ ಸಮಿತಿ ಸದಸ್ಯರು ಸಹಿತ 5 ಸರ್ಕಲ್ಗಳ ಎಕ್ಸಿಕ್ಯೂಟಿವ್ ಸದಸ್ಯರು ಹಾಗೂ 32 ಶಾಖೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಎಸ್ವೈಎಸ್ ದೇರಳಕಟ್ಟೆ ಝೋನ್ ಸಂಘಟನಾ ಕಾರ್ಯದರ್ಶಿ ಮುಸ್ತಫಾ ಸಅದಿ ಹರೇಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ