ಮಂಗಳೂರು: ಧಾರ್ಮಿಕ , ಸಾಮಾಜಿಕ ಮತ್ತು ಶೈಕ್ಷಣಿಕ ರಂಗ ದಲ್ಲಿ ಅತೀ ಮುಂಚೂಣಿಯಲ್ಲಿ ಕಾರ್ಯಾಚರಣೆ ಯಲ್ಲಿರು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದ ಎಸ್ ಎಸ್ ಎಫ್ ಸಂಘನೆಗೆ 50 ರ ಸಂಭ್ರಮ . ಸೆಪ್ಟೆಂಬರ್ 10 ರಂದು ಬೆಂಗಳೂರು ಪ್ಯಾಲೇಸ್ ಮೈದಾನದಲ್ಲಿ ಬಹಳ ದೊಡ್ಡ ಸಮಾವೇಶ ನಡೆಯಲಿದೆ.
ಇದರ ಪ್ರಚಾರದ ಅಂಗವಾಗಿ ರಾಜ್ಯಾದ್ಯಂತ ಅಲ್ಲಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮ ಗಳು ನಡೆಯುತ್ತಿದ್ದು. ಆಗಸ್ಟ್ 25 ರಂದು 4.30 ಕ್ಕೆ ಸರಿಯಾಗಿ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಮಂಗಳೂರು ಡಿವಿಷನ್ ವ್ಯಾಪ್ತಿಯ ಶಾಂತಿ ನಗರ ಜಂಕ್ಷನಲ್ಲಿ ಯುನಿಟ್ ಪೀಪಲ್ಸ್ ಕಾನ್ಪೆರನ್ಸ್ ನಡೆಯಲಿದೆ.
ಈ ಕಾರ್ಯಕ್ರಮ ದಲ್ಲಿ ಮುಖ್ಯ ಬಾಷಣಗಾರರಾಗಿ ರಾಜ್ಯಾಧ್ಯಕ್ಷ ಎಚ್ ಐ ಸುಪ್ ಯಾನ್ ಸಖಾಫಿ ಹಾಗೂ ಎಸ್ ವೈ ಎಸ್ ಜಿಲ್ಲಾ ನಾಯಕ ಬಷೀರ್ ಮದನಿ ಕುಳೂರು ಭಾಗವಹಿಸಲಿದ್ದಾರೆ. ಅಲ್ಲದೆ ಸಂಘಟನೆಯ ಜಿಲ್ಲಾ, ಡಿವಿಷನ್, ಸೆಕ್ಟರ್ ಯುನಿಟ್ ಹಾಗೂ ಸುನ್ನಿ ಸಂಘ ಕುಟುಂಬದ ನಾಯಕರು , ಕಾರ್ಯಕರ್ತರು , ಹಿತೈಷಿಗಳು ಭಾಗವಹಿಸಲಿದ್ದಾರೆ ಎಂದು ನಾಯಕ ಅಜ್ ಮಲ್ ಕಾವೂರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ