ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯು ಹಮ್ಮಿಕೊಂಡಿರುವ “”ಜಗತ್ತಿಗೆ ಕರುಣೆಯ ಪ್ರವಾದಿ ﷺ” ರಬೀಅ್-23 Sep 29 ರಂದು ಅಲ್ ಫಾಮ್ ಬಾಲ್ ರೂಮ್ ಝಾಕಿರ್ ಮಾಲ್ ಅಲ್ ಕುವೈರ್ ನಲ್ಲಿ ನಡೆಯುವ ಬೃಹತ್ ಮೀಲಾದ್ ಸಮಾವೇಶದ POSTER ಬಿಡುಗಡೆ ಕಾರ್ಯಕ್ರಮ ಇಂದು ಸಮಾಯಿಲ್ ಮಾಝಿನ್ (ರ.ಅ) ರವರ ಸನ್ನಿಧಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಅಧ್ಯಕ್ಷ ಜನಾಬ್ ಅಯ್ಯೂಬ್ ಕೋಡಿ, ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, KCF IC Knowledge Wing Secretary ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ಮುಖ್ಯ ಅಥಿತಿಗಳಾಗಿ. ಇಹ್ಸಾನ್ ಕರ್ನಾಟಕ EO ಅನ್ವರ್ ಅಸ್ಸ ಅದಿ, ಉಮರ್ ಸಖಾಫಿ ಎಡಪ್ಪಾಲ ، ಉಪಸ್ಥಿತರಿದ್ದರು. ಹಾಗೂ ಮೀಲಾದ್ ಸ್ವಾಗತ ಸಮಿತಿ ಚಯರ್ಮೆನ್ ಹಂಝ ಹಾಜಿ ಕನ್ನಂಗಾರ್, ಕನ್ವೀನರ್ ಹನೀಫ್ ಮನ್ನಾಫು , ಕೊಶಾಧಿಕಾರಿ ಲತೀಫ್ ಮಂಜೇಶ್ವರ , ಗಫ್ಪಾರ್ ಹಾಜಿ ನಾವುಂದ, ಕರೀಮ್ ,ಜಮಾಲ್ ಸುಳ್ಯ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ