ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯು ಹಮ್ಮಿಕೊಂಡಿರುವ “”ಜಗತ್ತಿಗೆ ಕರುಣೆಯ ಪ್ರವಾದಿ ﷺ” ರಬೀಅ್-23 Sep 29 ರಂದು ಅಲ್ ಫಾಮ್ ಬಾಲ್ ರೂಮ್ ಝಾಕಿರ್ ಮಾಲ್ ಅಲ್ ಕುವೈರ್ ನಲ್ಲಿ ನಡೆಯುವ ಬೃಹತ್ ಮೀಲಾದ್ ಸಮಾವೇಶದ POSTER ಬಿಡುಗಡೆ ಕಾರ್ಯಕ್ರಮ ಇಂದು ಸಮಾಯಿಲ್ ಮಾಝಿನ್ (ರ.ಅ) ರವರ ಸನ್ನಿಧಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಅಧ್ಯಕ್ಷ ಜನಾಬ್ ಅಯ್ಯೂಬ್ ಕೋಡಿ, ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, KCF IC Knowledge Wing Secretary ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ಮುಖ್ಯ ಅಥಿತಿಗಳಾಗಿ. ಇಹ್ಸಾನ್ ಕರ್ನಾಟಕ EO ಅನ್ವರ್ ಅಸ್ಸ ಅದಿ, ಉಮರ್ ಸಖಾಫಿ ಎಡಪ್ಪಾಲ ، ಉಪಸ್ಥಿತರಿದ್ದರು. ಹಾಗೂ ಮೀಲಾದ್ ಸ್ವಾಗತ ಸಮಿತಿ ಚಯರ್ಮೆನ್ ಹಂಝ ಹಾಜಿ ಕನ್ನಂಗಾರ್, ಕನ್ವೀನರ್ ಹನೀಫ್ ಮನ್ನಾಫು , ಕೊಶಾಧಿಕಾರಿ ಲತೀಫ್ ಮಂಜೇಶ್ವರ , ಗಫ್ಪಾರ್ ಹಾಜಿ ನಾವುಂದ, ಕರೀಮ್ ,ಜಮಾಲ್ ಸುಳ್ಯ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ